![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-415x234.jpg)
Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ
Team Udayavani, Jun 19, 2024, 11:58 AM IST
![9-hunsur](https://www.udayavani.com/wp-content/uploads/2024/06/9-hunsur-620x372.jpg)
ಹುಣಸೂರು: ನಾಗರಹೊಳೆ ಉದ್ಯಾನದ ಅಂತರ ಸಂತೆ ವಲಯದಲ್ಲಿ 25 ರಿಂದ 30 ವರ್ಷದ ಕಾಡಾನೆ ಶವ ಪತ್ತೆಯಾಗಿದೆ.
ಅಂತರ ಸಂತೆ ವನ್ಯಜೀವಿ ವಲಯದ ತಾಕರ ಶಾಖೆಯ ಹೊಸಕೆರೆ ಗಸ್ತಿನ ಗೋಪಾಲದೇವರ ಗುಡಿ ಬೆಂಕಿ ರೇಖೆ ಬಳಿಯಲ್ಲಿ ಆನೆ ಶವ ಪತ್ತೆಯಾಗಿದ್ದು, ಗಸ್ತಿನಲ್ಲಿದ್ದ ಸಿಬ್ಬಂದಿಗಳು ಮಾಹಿತಿ ನೀಡಿದ ಮೇರೆಗೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಎ.ಸಿ.ಎಫ್. ರಂಗಸ್ವಾಮಿ, ಆರ್.ಎಫ್.ಓ. ಭರತ್ ಭೇಟಿ ನೀಡಿ ಪರಿಶೀಲಿಸಿದರು.
ಅಂತರಸಂತೆ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಪ್ರಸಮ್ನ ಮರಣೋತ್ತರ ಪರೀಕ್ಷೆ ಮಡೆಸಿದರು.
ಇದು ಸುಮಾರು 25 ರಿಂದ 30 ವರ್ಷ ಪ್ರಾಯದ ಗಂಡಾನೆಯಾಗಿದ್ದು, ಸಹಜವಾಗಿ ಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆ ಬಳಿಕ ಆನೆಯ ಅಂತ್ಯ ಸಂಸ್ಕಾರ ನಡೆಸಲಾಯಿತೆಂದು ನಾಗರಹೊಳೆ ಹುಲಿ ಯೋಜನೆ ಮುಖ್ಯಸ್ಥ ಹರ್ಷ ಕುಮಾರ್ ಚಿಕ್ಕನರಗುಂದ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು](https://www.udayavani.com/wp-content/uploads/2024/07/byrathi-suresh-150x91.jpg)
Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!](https://www.udayavani.com/wp-content/uploads/2024/06/tiger-2-150x83.jpg)
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
![5-hunsur](https://www.udayavani.com/wp-content/uploads/2024/06/5-hunsur-1-150x90.jpg)
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
![Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು](https://www.udayavani.com/wp-content/uploads/2024/06/hunasur-1-150x78.jpg)
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
MUST WATCH
ಹೊಸ ಸೇರ್ಪಡೆ
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.