![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 18, 2023, 3:37 PM IST
ಮೈಸೂರು: ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರ ಕುಂದು ಕೊರತೆ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಚಿವ ಡಾ ಸುಧಾಕರ್ ಅವರು ಇತಿಹಾಸ ಇರುವಂತಹ ಮಹಾರಾಣಿ ಕಲಾ ಕಾಲೇಜಿಗೆ 17 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ವಿಜ್ಞಾನ ಕಾಲೇಜು ಐತಿಹಾಸಿಕ ಕಟ್ಟಡವಾಗಿದ್ದು ಸಾಕಷ್ಟು ಸಮಸ್ಯೆ ಇದೆ. ಹಾಗಾಗಿ ಜಿಲ್ಲಾಧಿಕಾರಿ ಹಾಗೂ ಪುರಾತತ್ವ ಇಲಾಖೆ ಜೊತೆ ಮಾತುಕತೆ ನಡೆಸಲಾಗಿದೆ ಐದು ಅಂತಸ್ತಿನ ಮಹಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಪಾರಂಪರಿಕ ಕಟ್ಟಡ ಶೈಲಿಯಲ್ಲಿ ಕಟ್ಟಲಾಗುವುದು ಎಂದರು.
ಮಹಾರಾಣಿ ಕಲಾ ಮತ್ತು ವಿಜ್ಞಾನ ಮಹಿಳಾ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಒಟ್ಟು 140 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಕಾಮಗಾರಿ ನಿರ್ಮಾಣಕ್ಕೆ ಈಗಾಗಲೇ ನಿರ್ಧರಿಸಲಾಗಿದ್ದು ಜನವರಿ ನಂತರ ಕೆಲಸ ಪ್ರಾರಂಭ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮರತಿಬ್ಬೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Bengaluru; ಮತ್ತೊಂದು ಭಾರೀ ಅಗ್ನಿ ಅವಘಡ: ಪಬ್ ನಲ್ಲಿ ಸಿಲಿಂಡರ್ ಸ್ಫೋಟ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.