![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 13, 2021, 2:31 PM IST
ಮೈಸೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಶಿವಯ್ಯ ಎಂದು ಹೇಳಲಾಗಿದೆ.
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಶಿವಯ್ಯ ಮೈಸೂರಿನ ಅರವಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇನ್ನು ಸ್ವಲ್ಪ ಹೊತ್ತಿನಲ್ಲೇ ಆಕ್ಸಿಜನ್ ಬರುತ್ತೆ ಅಂತಾ ಅಲ್ಲಿನ ವೈದ್ಯರು ಸಬೂಬು ಹೇಳುತ್ತಾ ಕಾಲಹರಣ ಮಾಡಿದ ಆರೋಪ ಕೇಳಿ ಬಂದಿದೆ.
ಆಕ್ಸಿಜನ್ ಸಿಗದೇ ತನ್ನ ಪತ್ನಿ ಎದುರೇ ಶಿವಯ್ಯ ಪ್ರಾಣ ಬಿಟ್ಟಿದ್ದಾರೆ. ಇವರು ಬಡವರಾಗಿದ್ದು, ಚಿಕಿತ್ಸೆಗಾಗಿ ಮನೆಯಲ್ಲಿದ್ದ ದನ, ಕುರಿ ಮಾರಿ 70 ಸಾವಿ ಹಣ ಪಾವತಿ ಮಾಡಲಾಗಿದೆಯಂತೆ.
ಆದ್ರೂ ಕೂಡ ಸದ್ಯ ಒಂದು ಲಕ್ಷ ಹಣ ನೀಡಿದರೆ ಮಾತ್ರ ಮೃತ ದೇಹವನ್ನು ಕೊಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಶಿವಯ್ಯನ ಪತ್ನಿ ನೋವನ್ನು ತೋಡಿಕೊಂಡಿದ್ದಾರೆ. ಹಣವಿಲ್ಲದೆ ಮೃತ ದೇಹವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗಲು ಮೃತನ ಸಂಬಂಧಿಕರು ಮುಂದಾಗಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.