![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 23, 2023, 6:12 PM IST
ಮೈಸೂರು: ಯುಪಿಎಸ್ಸಿ ಫಲಿತಾಂಶ ಪ್ರಕಟಗೊಂಡಿದು ಮೈಸೂರಿನ ಪೂಜಾ ಮುಕುಂದ್ 390 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.
ಈಕೆ ಓದಿದ್ದು ಎಂಜಿನಿಯರಿಂಗ್ ಆದ್ರೇ ಯುಪಿಎಸ್ಸಿಯಲ್ಲಿ ಸಮಾಜಶಾಸ್ತ್ರ ವಿಷಯ ಆಯ್ಕೆ ಮಾಡಿಕೊಂಡು ತೇರ್ಗಡೆ ಯಾಗಿದ್ದಾರೆ.
ಈ ಕುರಿತು ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟ ಪೂಜಾ ತಾನು ಪಟ್ಟ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ, ಸತತ ಮೂರು ವರ್ಷಗಳಿಂದ ಪರೀಕ್ಷೆ ತಯಾರಿ ನಡೆಸಿಕೊಂಡು ಬಂದಿದ್ದೇನೆ ಇದರ ಫಲವಾಗಿ ಎರಡನೇ ಪ್ರಯತ್ನದಲ್ಲೇ ರ್ಯಾಂಕ್ ಪಡೆಯುವಂತಾಯಿತು ಎಂದು ಹೇಳಿಕೊಂಡಿದ್ದಾರೆ.
ಮನೆಯಲ್ಲೇ ತಯಾರಿ:
ಪೂಜಾ ಪರೀಕ್ಷೆ ತಯಾರಿಗೆ ಯಾವುದೇ ಕೋಚಿಂಗ್ ಸೆಂಟರ್ ಗೆ ಹೋಗಿಲ್ಲ ಬದಲಾಗಿ ಎಲ್ಲವನ್ನೂ ಮನೆಯಲ್ಲೇ ತಯಾರಿ ನಡೆಸಲಾಗಿತ್ತು ಕುಟುಂಬದವರ ಸಹಕಾರ ನಾನು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಯಿತು ಎಂದು ಹೇಳಿಕೊಂಡಿದ್ದಾರೆ.
ಈಗ ನನ್ನ ಮುಂದೆ ಸಾಕಷ್ಟು ಆಯ್ಕೆಗಳು ಇವೆ ಎಂದು ಪೂಜಾ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.