10ನೇ ವನಿತಾ ಜೂ. ವಿಶ್ವಕಪ್‌ ಹಾಕಿ: ಭಾರತಕ್ಕೆ ಇಂದು ಕೆನಡಾ ಸವಾಲು


Team Udayavani, Nov 29, 2023, 5:27 AM IST

hockey

ಸ್ಯಾಂಟಿಯಾಗೊ (ಚಿಲಿ): ಎಫ್ಐಎಚ್‌ 10ನೇ ವನಿತಾ ಜೂನಿ ಯರ್‌ ಹಾಕಿ ಪಂದ್ಯಾವಳಿ ಬುಧವಾರ ಆರಂಭಗೊಳ್ಳಲಿದ್ದು, ಬಲಿಷ್ಠ “ಸಿ’ ವಿಭಾಗದಲ್ಲಿರುವ ಭಾರತ ತನ್ನ ಮೊದಲ ಪಂದ್ಯದಲ್ಲಿ ಕೆನಡಾವನ್ನು ಎದುರಿಸಲಿದೆ. ಜರ್ಮನಿ ಮತ್ತು ಬೆಲ್ಜಿಯಂ ಈ ವಿಭಾಗದ ಮತ್ತೆರಡು ತಂಡಗಳು.

2022ರ ಆವೃತ್ತಿಯಲ್ಲಿ 4ನೇ ಸ್ಥಾನಿಯಾಗಿದ್ದ ಭಾರತ, ಈ ಬಾರಿ ಇನ್ನಷ್ಟು ಉನ್ನತ ಸ್ಥಾನಕ್ಕೆ ಏರುವ ಯೋಜನೆಯಲ್ಲಿದೆ. ಆದರೆ ಗ್ರೂಪ್‌ ವಿಭಾಗವೇ ಭಾರೀ ಸವಾಲಿನದ್ದಾಗಿದೆ.

ಕೆನಡಾ ವಿರುದ್ಧ ಕಳೆದ 3 ಪಂದ್ಯಗಳಲ್ಲಿ ಸಾಧಿಸಿದ ಗೆಲುವು ಭಾರತದ ಆತ್ಮ ವಿಶ್ವಾಸವನ್ನು ಖಂಡಿತವಾಗಿಯೂ ಹೆಚ್ಚಿ ಸಲಿದೆ. ಹಾಗೆಯೇ ವರ್ಷಾರಂಭ ದಲ್ಲಿ ಜಪಾನ್‌ನಲ್ಲಿ ನಡೆದ ಏಷ್ಯಾ ಕಪ್‌ ಹಾಕಿ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಜಯಿಸಿದ ಸಾಧನೆಯೂ ನಮ್ಮವರಿಗೆ ಸ್ಫೂರ್ತಿ ಆಗಬೇಕಿದೆ.

ಭಾರತ ಇನ್ನೂ ಚಾಂಪಿಯನ್‌ ಆಗಿಲ್ಲ. 2013ರ ಕೂಟದಲ್ಲಿ ತೃತೀಯ ಸ್ಥಾನಿಯಾದದ್ದೇ ಅತ್ಯುತ್ತಮ ಸಾಧನೆ.

ಸವಾಲಿಗೆ ಸಜ್ಜು
“ನಮ್ಮ ತಯಾರಿ, ಅಭ್ಯಾಸ ಉತ್ತಮ ಮಟ್ಟದಲ್ಲಿತ್ತು. ಇದನ್ನು ಪಂದ್ಯದ ವೇಳೆ ಕಾರ್ಯರೂಪಕ್ಕಿಳಿಸುವ ನಿಟ್ಟಿನಲ್ಲಿ ಗರಿಷ್ಠ ಪ್ರಯತ್ನ ಸಾಗಲಿದೆ. ನಾವು ಎಲ್ಲ ರೀತಿಯ ಸವಾಲಿಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ’ ಎಂಬುದಾಗಿ ನಾಯಕಿ ಪ್ರೀತಿ ಹೇಳಿದ್ದಾರೆ.

ಕೆನಡಾ ಬಳಿಕ ನ. 30ರಂದು ಜರ್ಮನಿ ಮತ್ತು ಡಿ. 2ರಂದು ಬೆಲ್ಜಿಯಂ ವಿರುದ್ಧ ಭಾರತ ಸೆಣಸಲಿದೆ. ಪ್ರತಿಯೊಂದು ವಿಭಾಗದಲ್ಲಿ ಅಗ್ರಸ್ಥಾನ ಪಡೆದ ತಂಡಗಳೆರಡು ಕ್ವಾರ್ಟರ್‌ ಫೈನಲ್‌ ಪ್ರವೇಶಿಸಲಿವೆ.

ಭಾರತ-ಕೆನಡಾ ಪಂದ್ಯ ರಾತ್ರಿ 10.30ಕ್ಕೆ ಆರಂಭವಾಗಲಿದೆ. ಜರ್ಮನಿ ವಿರುದ್ಧದ ಪಂದ್ಯ ಭಾರತೀಯ ಕಾಲಮಾನದಂತೆ ನ. 30ರ ಮಧ್ಯರಾತ್ರಿ ಬಳಿಕ 1.30ಕ್ಕೆ ಹಾಗೂ ಬೆಲ್ಜಿಯಂ ಎದುರಿನ ಪಂದ್ಯ ಡಿ. 2ರ ಸಂಜೆ 6.30ಕ್ಕೆ ಮೊದಲ್ಗೊಳ್ಳಲಿದೆ.

ಡಿ. 6ರಂದು ಕ್ವಾರ್ಟರ್‌ ಫೈನಲ್ಸ್‌, ಡಿ. 8ರಂದು ಸೆಮಿಫೈನಲ್ಸ್‌ ಹಾಗೂ ಡಿ. 10ರಂದು ಫೈನಲ್‌ ನಡೆಯಲಿದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

12

Uv Fusion: ತ್ಯಾಗಜೀವಿಗಳಾಗೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.