ಕೃಷಿಕನ ಜೀವನಾಧಾರ ರಬ್ಬರ್ ಮರಕ್ಕೆ ಮೆಸ್ಕಾಂ ಕೊಡಲಿ ಏಟು

ಮಾಹಿತಿ ನೀಡದೆ 14 ವರ್ಷದ ಮರ ಕಡಿದ ಹಿರಿಯಡ್ಕ ಮೆಸ್ಕಾಂ ಇಲಾಖೆ

Team Udayavani, Apr 10, 2020, 1:14 PM IST

ಕೃಷಿಕನ ಜೀವನಾಧಾರ ರಬ್ಬರ್ ಮರಕ್ಕೆ ಮೆಸ್ಕಾಂ ಕೊಡಲಿ ಏಟು

ಬೆಳ್ತಂಗಡಿ: ರಬ್ಬರ್ ಮರ ಕೊಂಬೆಯೊಂದು ಎಚ್.ಟಿ. ಲೈನ್ ವಿದ್ಯುತ್ ತಂತಿಗೆ ಸ್ಪರ್ಶಿಸುತ್ತದೆ ಎಂಬ ನೆಪದಲ್ಲಿ ಕೃಷಿಕರೊಬ್ಬರ 40 ರಬ್ಬರ್ ಮರಗಳನ್ನು ಯಾವುದೇ ಮಾಹಿತಿ ನೀಡದೆ ಹಿರಿಯಡ್ಕ ಕೆಪಿಟಿಸಿಎಲ್ ಸಂಸ್ಥೆಯ ಸಿಬಂದಿಗಳು ಕಡಿದು ಹಾಕಿದ ಅಮಾನವೀಯ ಘಟನೆ ನಾರಾವಿ ಗ್ರಾಮದಲ್ಲಿ ನಡೆದಿದೆ.

ನಾರಾವಿ ಗ್ರಾಮದ ಭೂತಗುಡ್ಡೆ ಎಂಬಲ್ಲಿ ಎನ್.ಶ್ರೀನಿವಾಸ್ ವಿ.ಕಿಣಿ ಎಂಬವರಿಗೆ ಸೇರಿದ ಸ.ನಂ. 456ರಲ್ಲಿ 3.22 ಎಕರೆ ಜಮೀನಿನಲ್ಲಿ ಫಲವತ್ತಾದ ರಬ್ಬರ್ ಕೃಷಿ ಮಾಡಿದ್ದರು. ಎ.8 ಏಕಾಏಕಿ ಕೆಪಿಟಿಸಿಎಲ್ ಹಿರಿಯಡ್ಕ ಶಾಖೆಯ ಸಿಬಂದಿಗಳು ಅಕ್ರಮ ಪ್ರವೇಶಗೈದು 14 ವರ್ಷ ಪ್ರಾಯದ 38 ಮರಗಳನ್ನು ಯಾವುದೇ ಮಾಹಿತಿ ನೀಡದೆ ಕಡಿದುರುಳಿಸಲಾಗಿದೆ.

ಲೈನ್ ಕೆಳಭಾಗ ಎರಡು ಬದಿ 11*11 ಒಟ್ಟು 22 ಅಡಿ ಸ್ಥಳವಕಾಶ ಬಿಟ್ಟಿದ್ದ ಮರಗಳನ್ನು ಕಡಿದು ಹಾಕಲಾಗಿದೆ. ಕೇವಲ ಟ್ರಿಮ್ಮಿಂಗ್ ಮಾಡಬೇಕಿದ್ದ ಮರಗಳನ್ನು ಕಡಿಯಲಾಗಿದೆ. ಕಷ್ಟಪಟ್ಟು ಬೆಳೆದ ಫಲವತ್ತಾದ ರಬ್ಬರ್ ಗಿಡಗಳನ್ನು ಏಕಾಏಕಿ ಕೃಷಿಯನ್ನು ಈ ರೀತಿ ನಾಶ ಮಾಡಿದರೆ ಹೇಗೆ ಎಂದು ಶ್ರೀನಿವಾಸ್ ಕಿಣಿ ಪ್ರಶ್ನಿಸಿದ್ದಾರೆ.

ಈ ಕುರಿತು ಮೆಸ್ಕಾಂ ಇಲಾಖೆಗೆ ಪ್ರಶ್ನಿಸಿದರೆ ಕಾನೂನು ಬದ್ಧವಾಗಿ ಕಡಿದಿದ್ದೇವೆ ಎಂಬ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಆದರೆ ಕೃಷಿಕರಿಗೆ ಮಾಹಿತಿ ನೀಡದಿರುವ ಕುರಿತು ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಈ ಕುರಿತು ಜಾಗದ ಕೃಷಿಕರು ವೇಣೂರು ಪೊಲೀಸ್ ಗೆ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

Hunasuru-Marriage

Hunsur: ಶಿಷ್ಯೆಯನ್ನೇ ಪ್ರೀತಿಸಿ ವಿವಾಹವಾದ ಉಪನ್ಯಾಸಕ!

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Tejasvi-Shivasri

Marriage: ವೈವಾಹಿಕ ಜೀವನಕ್ಕೆ ಕಾಲಿಡಲು ಸಂಸದ ತೇಜಸ್ವಿ ಸೂರ್ಯ ಸಜ್ಜು; ವಧು ಯಾರು ಗೊತ್ತಾ?

13-udupi

Udupi: ಮಾದಕ ವಸ್ತು ಮಾರಾಟ: ಇಬ್ಬರ ಸೆರೆ

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

1

Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು

1-ptt

Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunasuru-Marriage

Hunsur: ಶಿಷ್ಯೆಯನ್ನೇ ಪ್ರೀತಿಸಿ ವಿವಾಹವಾದ ಉಪನ್ಯಾಸಕ!

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.