![BJP 2](https://www.udayavani.com/wp-content/uploads/2024/07/BJP-2-1-415x252.jpg)
Fraud Case ಫೆಡೆಕ್ಸ್ ಪಾರ್ಸೆಲ್ ಹೆಸರಿನಲ್ಲಿ 18 ಲ.ರೂ. ವಂಚನೆ
Team Udayavani, Jul 4, 2024, 12:13 AM IST
![Fraud Case ಫೆಡೆಕ್ಸ್ ಪಾರ್ಸೆಲ್ ಹೆಸರಿನಲ್ಲಿ 18 ಲ.ರೂ. ವಂಚನೆ](https://www.udayavani.com/wp-content/uploads/2024/07/fraud-2-620x413.jpg)
ಮಂಗಳೂರು: ಫೆಡೆಕ್ಸ್ ಪಾರ್ಸೆಲ್ ಹೆಸರಿನಲ್ಲಿ ವಂಚಿಸಿರುವ ಪ್ರಕರಣ ನಡೆದಿದೆ.
ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಫೆಡೆಕ್ಸ್ನಿಂದ ಕರೆ ಮಾಡುವುದಾಗಿ ತಿಳಿಸಿದ್ದ. ಪಾರ್ಸೆಲ್ ರಿಜೆಕ್ಟ್ ಆಗಿದೆ. ಹೆಚ್ಚಿನ ಮಾಹಿತಿಗೆ ನಂಬರ್ 1ನ್ನು ಒತ್ತುವಂತೆ ಸೂಚಿಸಿದ.
ದೂರುದಾರರು 1ನ್ನು ಒತ್ತಿದಾಗ ಕರೆ ಸ್ವೀಕರಿಸಿದಾತ ಅನುರಾಗ್ ಟೋಮರ್ ಎಂದು ಪರಿಚಯಿಸಿಕೊಂಡು ಪಾರ್ಸೆ ಲ್ನಲ್ಲಿ ಪಾಸ್ಪೋರ್ಟ್, ಬಟ್ಟೆ, ಕ್ರೆಡಿಟ್ ಕಾರ್ಡ್, ಡ್ರಗ್ಸ್ ಇದೆ. ಕರೆ ಯನ್ನು ಮುಂಬಯಿ ಕ್ರೈಂ ಬ್ರಾಂಚ್ಗೆ ಕನೆಕ್ಟ್ ಮಾಡುವುದಾಗಿ ಹೇಳಿದ. ಅನಂತರ ಅವರಿಗೆ ವೀಡಿಯೋ ಕಾಲ್ ಬಂತು. ಅದರಲ್ಲಿ ಮಾತನಾಡಿದ ವ್ಯಕ್ತಿ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡ. ದೂರುದಾರ ರಿಂದ ಹಲವಾರು ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಬೆದರಿಕೆ ಹಾಕಿ ಹಂತ ಹಂತವಾಗಿ 15 ಲ.ರೂ. ವರ್ಗಾಯಿಸಿಕೊಂಡಿದ್ದಾನೆ. ಮತ್ತೊಮ್ಮೆ ಅದೇ ರೀತಿ ಬೆದರಿಸಿ ಹಣ ಪಡೆದುಕೊಂಡಿದ್ದಾನೆ. ಒಟ್ಟು 18,12,987 ರೂ.ಗಳನ್ನು ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
![BJP 2](https://www.udayavani.com/wp-content/uploads/2024/07/BJP-2-1-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
![Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್](https://www.udayavani.com/wp-content/uploads/2024/07/kum-150x110.jpg)
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
![Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!](https://www.udayavani.com/wp-content/uploads/2024/07/dinesh-rao-150x69.jpg)
Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!
![“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/DIESH-150x84.jpg)
“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್ ಗುಂಡೂರಾವ್
![Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ](https://www.udayavani.com/wp-content/uploads/2024/07/dk-de-150x100.jpg)
Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.