Kundapura 20 ವರ್ಷ ಹಳೆಯ ಚಿನ್ನದ ವಿವಾದ: ಆರೋಪ, ಪ್ರತ್ಯಾರೋಪ; ದೂರು, ಪ್ರತಿದೂರು


Team Udayavani, Aug 22, 2024, 1:14 AM IST

20 ವರ್ಷ ಹಳೆಯ ಚಿನ್ನದ ವಿವಾದ: ಆರೋಪ, ಪ್ರತ್ಯಾರೋಪ; ದೂರು, ಪ್ರತಿದೂರು

ಕುಂದಾಪುರ: 20 ವರ್ಷಗಳ ಹಿಂದೆ ಅಂತ್ಯಕ್ರಿಯೆ ಸಲುವಾಗಿ ಚಿನ್ನದ ಸರವೊಂದನ್ನು ಅಡವಿಡಲಾಗಿದೆ ಎಂಬ ವಿಚಾರದಲ್ಲಿ ವಾದ ವಿವಾದ ಆರೋಪ ಪ್ರತ್ಯಾರೋಪ ನಡೆದು ಹಲ್ಲೆ ಹಂತದವೆರೆಗೆ ತಲುಪಿ ಎರಡೂ ಕಡೆಯಿಂದ ಪ್ರಕರಣ ದಾಖಲಾಗಿದೆ.

ಗುಲ್ವಾಡಿ ಗ್ರಾಮದ ಮಣಿಕಂಠ (30) ಅವರ ದೂರಿಕೊಂಡಂತೆ ತಾಯಿ ಜ್ಯೋತಿ ಅವರು 20 ವರ್ಷಗಳ ಹಿಂದೆ ಮೃತರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಮಕ್ಕಳು ನಡೆಸಿದ್ದರು. ತಂದೆಗೆ ಕುಡಿತದ ಚಟವಿರುವುದರಿಂದ ಜ್ಯೋತಿ ಅವರ 2 ಪವನ್‌ ತೂಕದ ಚಿನ್ನದ ಕರಿಮಣಿ ಸರವನ್ನು ದೊಡ್ಡಮ್ಮ ಗಿರಿಜಾ ಅವರಲ್ಲಿ ಇಟ್ಟು ಕೊಳ್ಳಲು ಕೊಟ್ಟಿದ್ದು , ಗಿರಿಜಾ ಸಾಲ ಪಡೆಯುವ ಉದ್ದೇಶದಿಂದ ಸೊಸೈಟಿಯಲ್ಲಿ ಅಡವಿಟ್ಟಿದ್ದು ಇದುವರೆಗೂ ಬಿಡಿಸಿ ಕೊಟ್ಟಿಲ್ಲ. 6 ತಿಂಗಳ ಒಳಗಾಗಿ ಬಿಡಿಸಿ ಕೊಡುವುದಾಗಿ ತಿಳಿಸಿದ್ದು, ಚಿಕ್ಕಮ್ಮನ ಮಗ ಅಭಿಷೇಕನ ಮನೆಗೆ ತನ್ನ ತಮ್ಮ ಸುಬ್ರಹ್ಮಣ್ಯನ ಜತೆ ಹೋದಾಗ ರಘು, ಅಭಿಷೇಕ್‌, ಸಾಧು ಹಾಗೂ ಕನಕ ಅವರು ಹಲ್ಲೆ ನಡೆಸಿ ಬೈದಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣ ಸಂಬಂಧ ಗುಲ್ವಾಡಿ ಗ್ರಾಮದ ಕನಕ (47) ದೂರು ನೀಡಿದ್ದು ಅಕ್ಕ ಜ್ಯೋತಿ ಅವರ ಅಂತ್ಯಕ್ರಿಯೆಗೆ ಹಣವಿಲ್ಲದಿದ್ದಾಗ ಹಿರಿಯ ಅಕ್ಕ ಗಿರಿಜಾ 1 ಪವನ್‌ ಚಿನ್ನದ ಸರ ಮಾರಾಟ ಮಾಡಿ ಜ್ಯೋತಿ ಅವರ ಅಂತ್ಯಕ್ರಿಯೆ ಮಾಡಿದ್ದಾರೆ.

ಜ್ಯೋತಿ ಅವರ ಮಕ್ಕಳಾದ ಮಣಿಕಂಠ ಮತ್ತು ಸುಬ್ರಹ್ಮಣ್ಯ ತಾಯಿಯ ಸರವನ್ನು ದೊಡ್ಡಮ್ಮನಾದ ಗಿರಿಜಾ ಅವರಿಂದ ವಾಪಾಸು ತೆಗೆಸಿಕೊಡುವಂತೆ ತನ್ನಲ್ಲಿ ಕೇಳಿದಾಗ ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದಾಗ ಆರೋಪಿತರಾದ ಮಣಿಕಂಠ, ಸುಬ್ರಹ್ಮಣ್ಯ, ನಾಗೇಶ್‌ ಮತ್ತು ಮಹೇಂದ್ರ ಅವರು ತಮ್ಮ ಮಗ ಅಭಿಷೇಕನಿಗೆ, ತಂಗಿ ಸಾಧು ಅವರಿಗೆ ಹಲ್ಲೆ ನಡೆಸಿದ್ದಾಗಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.