ಓಂ ಚಿತ್ರಕ್ಕೆ 25 ವರ್ಷದ ಸಂಭ್ರಮ


Team Udayavani, May 19, 2020, 4:49 AM IST

25om

ಕನ್ನಡದಲ್ಲಿ ಈಗ ಸಾಕಷ್ಟು ರೌಡಿಸಂ ಸಿನಿಮಾಗಳು ಬರುತ್ತಿವೆ. ಪ್ರತಿಯೊಬ್ಬ ನಿರ್ದೇಶಕನೂ ಹೊಸದಾಗಿ ಏನಾದರೂ ಕಟ್ಟಿಕೊಡಬೇಕೆಂದು ಪ್ರಯತ್ನಿಸುತ್ತಾನೆ. ಆದರೆ 25 ವರ್ಷಗಳ ಹಿಂದೆ ನಿಜಕ್ಕೂ ಹೊಸದು, ವಿಭಿನ್ನ ಎಂಬಂತೆ ಪ್ರೇಕ್ಷಕರ ಮುಂದೆ ಬಂದ ಚಿತ್ರ ಓಂ. ಉಪೇಂದ್ರ ನಿರ್ದೇಶನದಲ್ಲಿ ಶಿವರಾಜ್‌ಕುಮಾರ್‌ ನಾಯಕರಾಗಿ ನಟಿಸಿದ ಈ ಸಿನಿಮಾ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಂತು ಸುಳ್ಳಲ್ಲ.

ಪ್ರೀತಿ ಹಾಗೂ ರೌಡಿಸಂ ಅನ್ನು ಹಿನ್ನೆಲೆಯಾಗಿಟ್ಟುಕೊಂಡು ಈಂ ಸಿನಿಮಾವನ್ನು ಉಪೇಂದ್ರ ಅದ್ಬೂತವಾಗಿ ಕಟ್ಟಿಕೊಟ್ಟಿದ್ದರು. ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದ್ದಲ್ಲದೇ, ಎವರ್ಗ್ರೀನ್‌ ಸಿನಿಮಾ ಎನಿಸಿಕೊಂಡಿತು. ಈ ಗ ಯಾಕೆ ಓಂ ಚಿತ್ರದ ಮಾತು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ ಈ ಸಿನಿಮಾ ಈ 25ರ ಹೊಸ್ತಿಲಿನಲ್ಲಿದೆ. ಹೌದು, ಓಂ ಚಿತ್ರ ಬಿಡುಗಡೆಯಾಗಿ ಇಂದಿಗೆ 25 ವರ್ಷ. 1995 ಮೇ 19ರಂದು ಚಿತ್ರ ತೆರೆಕಂಡಿತ್ತು.

ಇದನ್ನು ಸಂಭ್ರಮಿಸಲು ಅಭಿಮಾನಿಗಳು ಸಜ್ಜಾಗಿದ್ದಾ ರೆ. ಹಾಗಂತ ಯಾವುದೇ ಕಾರ್ಯಕ್ರಮ ಮಾಡಿಯಲ್ಲ. ಬದಲಾಗಿ ಸೋಶಿಯಲ್‌  ಮೀಡಿಯಾದಲ್ಲಿ ಆ ಚಿತ್ರ¨ ‌ ಪೋಸ್ಟರ್‌ ಹಾಗೂ ಚಿತ್ರದ ಕುರಿತಾದ ಬರಹಗಳ ಮೂಲಕ ಸಂಭ್ರಮಿಸುತ್ತಿದ್ದಾ ರೆ. ಓಂ ಚಿತ್ರ ಕನ್ನಡ ಚಿತ್ರರಂಗದಲ್ಲಿನ ರೌಡಿಸಂ ಸಿನಿಮಾಗಳಿಗೆ ಹೊಸ  ಭಾಷ್ಯ ಬರೆದ ಚಿತ್ರವೆಂದರೆ ತಪ್ಪಲ್ಲ. ಇಡೀ ಸಿನಿಮಾವನ್ನು ಕಟ್ಟಿಕೊಟ್ಟ ರೀತಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗುವ ಜೊತೆಗೆ ಮಾಸ್‌ ಪ್ರಿಯರನ್ನು ಸೆಳೆದ ಚಿತ್ರವಿದು.

ಮೊದಲೇ ಹೇಳಿದಂತೆ ಇದು ರೌಡಿಸಂ ಹಿನ್ನೆಲೆಯ ಚಿತ್ರವಾದ್ದರಿಂದ ಆಗಿನ  ಕಾಲದ ರಿಯಲ್‌ ರೌಡಿಗಳನ್ನು ಕೂಡಾ ಇಲ್ಲಿ ಬಳಸಿಕೊಳ್ಳಲಾಗಿತ್ತು. ಚಿತ್ರದಲ್ಲಿ ಪ್ರೇಮ ನಾಯಕಿಯಾಗಿ ನಟಿಸಿದ್ದಾ ರೆ. ಈ ಚಿತ್ರವನ್ನು ವಜ್ರೆàಶ್ವರಿ ಸಂಸ್ಥೆ ನಿರ್ಮಿಸಿದೆ. ಆ ಚಿತ್ರದ ಬಳಿಕ ಉಪೇಂದ್ರ ಹಾಗೂ ಶಿವರಾಜಕುಮಾರ್‌ ಜೊತೆಯಾಗಿ  ಅಂದರೆ ಉಪೇಂದ್ರ ನಿರ್ದೇಶನ ದಲ್ಲಿ ಶಿವಣ್ಣ ಸಿನಿಮಾ ಮಾಡಬೇಕೆಂದು ಅಭಿಮಾನಿಗಳು ಒತ್ತಾಯಿಸುತ್ತಲೇ ಬರುತ್ತಿದ್ದಾ ರೆ. ಅದು ಇನ್ನೂ ಈಡೇರಿಲ್ಲ. ಓಂ ಸಿನಿಮಾದ ಕಾಮನ್‌ ಡಿಪಿ ಹಾಕಿ ಸಂಭ್ರಮಿಸುತ್ತಿದ್ದಾರೆ.

ಓಂ ಮರೆಯುವಂತಿಲ್ಲ: ಓಂ ಸಿನಿಮಾದ ಬಗ್ಗೆ ಮಾತನಾಡುವ ಶಿವರಾಜ್‌ ಕುಮಾರ್‌, ಆ ಸಿನಿಮಾವನ್ನು ಯಾವತ್ತಿಗೂ ಮರೆಯುವಂತಿಲ್ಲ. ನ ನ್ನ ಕೆರಿಯರ್‌ನಲ್ಲಿ ವಿಭಿ® ‌° ಹಾಗೂ ಬಹುಮುಖ್ಯ. ಮೊನ್ನೆ ಮೊನ್ನೆ ಸಿನಿಮಾ ಚಿತ್ರೀಕರಣ  ಮಾಡಿದಂತಿದೆ. ಉಪೇಂದ್ರ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿಕೊಟ್ಟಿದೆ. ಅವರು ತುಂಬಾ ಟ್ಯಾಲೆಂಟೆಡ್‌. ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅದನ್ನು ನೋಡಿದಾಗ ಖುಷಿಯಾಗುತ್ತದೆ.

ಓಂ ನೆನಪು ಯಾವತ್ತಿಗೂ ಎವರ್‌ಗ್ರೀನ್‌ ಆಗಿರುತ್ತದೆ ಎನ್ನುವುದು ಶಿವಣ್ಣ ಮಾತು. ಸದ್ಯ ಲಾಕ್‌ ಡೌನ್‌ನಿಂದಾಗಿ ಶಿವಣ್ಣ ಮನೆ ಯಲ್ಲಿದ್ದಾ ರೆ. ಶಿವರಾಜ್‌ ಕುಮಾರ್‌ ಈ ಲಾಕ್‌ ಡೌನ್‌ನಲ್ಲಿ ಮತ್ತಷ್ಟು ಫಿಟ್‌ ಆಗಲಿದ್ದಾ ರೆ. ಅದಕ್ಕೆ ಕಾರಣ ಅವರ ವರ್ಕೌಟ್‌ ಸಮಯ. ಹೌದು, ಲಾಕ್‌ಡೌನ್‌ನಲ್ಲಿ ಸಮಯ ಕಳೆಯಲು ಶಿವಣ್ಣ ಜಿಮ್‌ ಅವಧಿಯನ್ನು ಹೆಚ್ಚು ಮಾಡಿದ್ದಾರೆ. ಬೆಳಗ್ಗೆ ಎರಡೂವರೆ ಗಂಟೆ ಹಾಗೂ ಸಂಜೆ ಒಂದೂವರೆ ಗಂಟೆ ಜಿಮ್‌ ಮಾಡುತ್ತಿದ್ದಾರೆ. ಈ ಮೂಲಕ ಮತ್ತಷ್ಟು ಫಿಟ್‌ ಆಗುತ್ತಿದ್ದಾರೆ.

ಟಾಪ್ ನ್ಯೂಸ್

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Mollywood: ‘ದೃಶ್ಯಂ -3ʼ ಬರುವುದು ಅಧಿಕೃತ.. ಮೋಹನ್‌ ಲಾಲ್‌ ಕೊಟ್ರು ಬಿಗ್‌ ಅಪ್ಡೇಟ್

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Tourist Place: ಸಾಂಪ್ರದಾಯಿಕ ಸೌಂದರ್ಯದ ವಾರಾಣಸಿಯ ಹತ್ತು ಪ್ರಸಿದ್ಧ ಪ್ರವಾಸಿ ತಾಣಗಳು…

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

MUST WATCH

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

ಹೊಸ ಸೇರ್ಪಡೆ

6

Kundapura: ಸರ್ವಿಸ್‌ ರಸ್ತೆಗೂ ಸಿಗಲಿ ಡಾಮರು ಭಾಗ್ಯ!

kota-ss

Railway track case: ಮಕ್ಕಳೆಂದು ಸುಮ್ಮನಿರದೆ ಹುನ್ನಾರ ಬಯಲಿಗೆಳೆಯಬೇಕು: ಸಂಸದ ಕೋಟ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

ಪರಶುರಾಮ ಮೂರ್ತಿ ವಿವಾದ; ಅಷ್ಟಮಂಗಲ ಪ್ರಶ್ನೆ ನಡೆಸಲು ಸಲಹೆ: ಮುನಿಯಾಲು ಉದಯ ಕುಮಾರ್‌ ಶೆಟ್ಟಿ

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.