Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

ಮಾಹೆ ಮಂಗಳೂರು ಕ್ಯಾಂಪಸ್‌ನ 31ನೇ ಆವೃತ್ತಿಯ ಘಟಿಕೋತ್ಸವ

Team Udayavani, May 18, 2024, 1:26 AM IST

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

ಮಂಗಳೂರು: ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ (ಮಾಹೆ) ಮಂಗಳೂರು ಕ್ಯಾಂಪಸ್‌ನ 31ನೇ ಆವೃತ್ತಿಯ ಘಟಿಕೋತ್ಸವ ಡಾ| ಟಿಎಂಎ ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ ನಡೆಯಿತು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.ಯ ಉಪಕುಲಪತಿ ಡಾ| ಎಂ.ಕೆ. ರಮೇಶ್‌ ಘಟಿಕೋತ್ಸವ ಭಾಷಣ ಮಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿರುವ ನಾವು ಮುಂದಿನ 25 ವರ್ಷದಲ್ಲಿ ಅಭಿವೃದ್ದಿ ಹೊಂದಿದ ದೇಶ ವಾಗುತ್ತೇವೆ. ಈ ಅವಧಿಯಲ್ಲಿ ಯುವ ಸಮಾಜ ದೇಶಕ್ಕೆ ನೀಡುವ ಕೊಡುಗೆಯೇ ಅತ್ಯಮೂಲ್ಯ. ಸರ್ವರ ಜತೆಗೆ ಉತ್ತಮ ಸಂಬಂಧ ಬೆಳೆಸಿಕೊಂಡು ಜನರ ಸೇವೆಯನ್ನು ದೇವರ ಸೇವೆ ಎಂದು ಪರಿಭಾವಿಸಿ ಶ್ರಮಿಸಿದಾಗ ಅದ್ವಿತೀಯ ಶಕ್ತಿ ಸಂಚಲನವಾಗುತ್ತದೆ ಎಂದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಒತ್ತಡದ ದಿನಗಳಿಂದ ಆರಾಮವನ್ನು ಪಡೆಯಲು ಸಂಗೀತ, ನೃತ್ಯ, ಪುಸ್ತಕ ಓದುವುದು ಸಹಿತ ವಿವಿಧ ಚಟುವಟಿಕೆಗಳನ್ನು ನಡೆಸಿದರೆ ಉತ್ತಮ ಎಂದವರು ಆಶಿಸಿದರು.

ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಶಿಕ್ಷಣವು ಕೇವಲ ಸತ್ಯಗ ಳನ್ನು ಕಂಠಪಾಠ ಮಾಡುವುದಲ್ಲದೆ ಪ್ರಶ್ನಿಸುವ ಕುತೂ ಹಲ, ಹೊಸತನವನ್ನು ಕಂಡುಕೊಳ್ಳುವಧೈರ್ಯ ಮತ್ತು ಸೇವೆ ಮಾಡುವ ಕರುಣೆಯನ್ನು ಬೆಳೆಸುತ್ತದೆ ಎಂದರು.

ಮಾಹೆ ಮಣಿಪಾಲದ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಅವರು ಆಶಯ ಭಾಷಣ ಮಾಡಿದರು.

ಸಹ ಕುಲಪತಿಗಳಾದ ಡಾ| ನಾರಾಯಣ ಸಭಾಹಿತ್‌, ಡಾ| ಶರತ್‌ ಕೆ. ರಾವ್‌, ಡಾ| ಮಧು ವೀರರಾಘವನ್‌,ಡಾ|ಎನ್‌.ಎನ್‌. ಶರ್ಮ, ಕುಲಸಚಿವ ಡಾ| ಗಿರಿಧರ್‌ ಪಿ. ಕಿಣಿ, ಡಾ| ವಿನೋದ್‌ ವಿ. ಥಾಮಸ್‌ ಉಪಸ್ಥಿತರಿದ್ದರು.
ಸಹ ಕುಲಪತಿ ಡಾ| ದಿಲೀಪ್‌ ಜಿ. ನಾಯ್ಕ ಸ್ವಾಗತಿಸಿದರು. ಕೆಎಂಸಿ ಮಂಗಳೂರು ಡೀನ್‌ ಡಾ| ಉನ್ನಿಕೃಷ್ಣನ್‌ ಬಿ. ವಂದಿಸಿದರು. ಡಾ| ನಂದಿತಾ ಶೆಣೈ ನಿರೂಪಿಸಿದರು.

1,061 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಒಟ್ಟು 1,061 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಇವರಲ್ಲಿ ಪದವಿಪೂರ್ವ 784, ಸ್ನಾತಕೋತ್ತರ 160 ಮತ್ತು ಪಿಎಚ್‌ಡಿ 117 ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳಾದ ಅನನ್ಯಾ ಜಾ, ದೀಕ್ಷಾ ಛಾಪರಿಯ, ಶ್ರೇಯಾ ಆರ್‌. ಹಾಗೂ ಹರ್ಷ ಶರ್ಮ ಅವರಿಗೆ ಡಾ| ಟಿ.ಎಂ.ಎ. ಪೈ ಚಿನ್ನದ ಪದಕ ಪುರಸ್ಕಾರವಿತ್ತು ಗೌರವಿಸಲಾಯಿತು.

ಟಾಪ್ ನ್ಯೂಸ್

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

BSNL ನೆಟ್‌ವರ್ಕ್‌ ಇಲ್ಲದಲ್ಲೂ ಶೀಘ್ರ ಬಿಎಸ್‌ಎನ್‌ಎಲ್‌ 4ಜಿ ಜಾಲ: ಉಜ್ವಲ್‌

BSNL ನೆಟ್‌ವರ್ಕ್‌ ಇಲ್ಲದಲ್ಲೂ ಶೀಘ್ರ ಬಿಎಸ್‌ಎನ್‌ಎಲ್‌ 4ಜಿ ಜಾಲ: ಉಜ್ವಲ್‌

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.