![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 4, 2020, 7:39 PM IST
ಬೀದರ್: ಗಡಿ ನಾಡು ಬೀದರ್ನಲ್ಲಿ ಶನಿವಾರ ಕೋವಿಡ್ ಸೋಂಕಿಗೆ 6 ಜನರನ್ನು ಬಲಿ ಪಡೆದು ಮರಣ ಮೃದಂಗ ಬಾರಿಸಿದೆ.
ಜಿಲ್ಲೆಯಲ್ಲಿ ಮೃತರ ಸಂಖ್ಯೆ 27ಕ್ಕೆ ಏರಿಕೆ ಆಗಿದ್ದು, ಹೆಮ್ಮಾರಿ ಅಟ್ಟಹಾಸಕ್ಕೆ ಜನರು ಅಕ್ಷರಶ ಬೆಚ್ಚಿ ಬಿದ್ದಿದ್ದಾರೆ. ಇನ್ನೊಂದೆಡೆ 21 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಜೂ. 27ಕ್ಕೆ 3 ಮತ್ತು ಜು. 1ರಂದು 2 ಸೋಂಕಿತರನ್ನು ಸಾವಿನ ಮನೆಗೆ ತಳ್ಳಿದ್ದ ಕೋವಿಡ್ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ.
55 ವರ್ಷದ ಮಹಿಳೆ, 24 ವರ್ಷದ ಪುರುಷ, 70 ವರ್ಷದ ಪುರುಷ, 50 ವರ್ಷದ ಮಹಿಳೆ, 70ವರ್ಷದ ಮಹಿಳೆ ಮತ್ತು 31 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದೆ.
ಈ ಪೈಕಿ ಮೂರು ಸಾರಿ ಕೇಸ್ಗಳಿದ್ದರೆ, ಒಂದು ಪ್ರಕರಣದಲ್ಲಿ ಸಂಪರ್ಕವೇ ಪತ್ತೆ ಆಗಿಲ್ಲ. ಇನ್ನೂ ಇದರಲ್ಲಿ ಓರ್ವ ಮಹಿಳೆ ಗರ್ಭಿಣಿ ಆಗಿದ್ದರು ಎಂದೆನ್ನಲಾಗಿದೆ.
ಇನ್ನೊಂದೆಡೆ ಜಿಲ್ಲೆಯಲ್ಲಿ ಒಂದೇ ದಿನ 51 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 726ಕ್ಕೆ ಏರಿಕೆಯಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.