Ayodhya: ರಾಮನಿಗೆ ದೇಸಿ ಗೋವಿನ 600 ಕೆ.ಜಿ. ತುಪ್ಪ


Team Udayavani, Dec 9, 2023, 12:17 AM IST

ram ayodhya

ಪ್ರಭು ಶ್ರೀರಾಮನಿಗೆ ಸಮರ್ಪಿಸಲೆಂದೇ ದೇಶದ ಮೂಲೆ-ಮೂಲೆಗಳಿಂದ ಜನರು ಒಡವೆ, ವಸ್ತ್ರ, ವಸ್ತುಗಳನ್ನು ಅಯೋಧ್ಯೆಗೆ ತಲುಪಿಸುತ್ತಿದ್ದಾರೆ. ಭುವಿ ಒಡೆಯನ ಪಟ್ಟಾಭಿಷೇಕಕ್ಕೆ ದೇಶವೇ ಕಾದು ಕುಳಿತಿದೆ. ಈ ಅಭೂತಪೂರ್ವ ಸಂಭ್ರಮದಲ್ಲಿ ಅಖಂಡ ದೀಪವನ್ನು ಬೆಳಗಲು ಕಳೆದ 9 ವರ್ಷಗಳಿಂದ ಕಾದಿದ್ದ ದೇಸಿ ಗೋವುಗಳ 600 ಕೆ.ಜಿ. ಅಪ್ಪಟ ತುಪ್ಪ ತುಂಬಿದ ಕುಂಭ ಗಳನ್ನು ಅಯೋಧ್ಯೆ ತಲುಪಿಸಲಾಗಿದ್ದು, ಮಹಾ ಯಜ್ಞ, ಪೂಜೆ, ಆರತಿಗೆ ಈ ಘೃತ ಬಳಕೆಯಾಗಲಿದೆ.

9 ವರ್ಷ ಕಾದ 108 ಕುಂಭ
ಜೋಧಪುರದ ದೇಸಿ ಹಸುಗಳ ಹಾಲನ್ನು ಬಳಸಿ 9 ವರ್ಷಗಳಿಂದ ಸಂಗ್ರಹಿಸಲಾಗಿರುವ ತುಪ್ಪವನ್ನು 108 ಕುಂಭದಲ್ಲಿ ತುಂಬಿಸಿ ಜೋಧಪುರದಿಂದ ಅಯೋಧ್ಯೆಗೆ ತರಲಾಗಿದೆ. ಜೋಧಪುರದ ಸಂತ ಮಹರ್ಷಿ ಸಾಂದೀಪಾನಿ ಮಹಾರಾಜರ ನೇತೃತ್ವದಲ್ಲಿ ತುಪ್ಪ ತುಂಬಿದ ಕುಂಭಗಳು 5 ಎತ್ತಿನಗಾಡಿಗಳಲ್ಲಿ ಬಂದಿದ್ದು, ಪಟ್ಟಾಭಿಷೇಕಕ್ಕೂ ಮುನ್ನ ಹಚ್ಚಲಿರುವ ಅಖಂಡ ದೀಪಕ್ಕೆ ಇದು ಸಮರ್ಪಣೆಯಾಗಲಿದೆ. ಪ್ರತೀ 3 ವರ್ಷಕ್ಕೊಮ್ಮೆ ವಿವಿಧ ಔಷಧೀಯ ಗುಣವುಳ್ಳ ಗಿಡಮೂಲಿಕೆಗಳನ್ನು ತುಪ್ಪದ ಮಡಕೆಯಲ್ಲಿ ಹಾಕಿಟ್ಟು , ಗುಣಮಟ್ಟ ಕಾಯ್ದುಕೊಂಡು, ಅನಂತರ ಮತ್ತೂಂದು ಮಡಕೆಯಲ್ಲಿ ಶೋಧಿಸಿ ಸಂಗ್ರಹಿಸಲಾಗಿರುವುದು ಇದರ ವಿಶೇಷ .

ಗೀತೆ ಕೇಳಿದ ಗೋವಿನ ತುಪ್ಪ ಮೊದಲ ಆರತಿಗೆ
ದಿನದ 24 ಗಂಟೆಯೂ ಭಗವದ್ಗೀತೆಯನ್ನು ಕೇಳುತ್ತಿದ್ದ ಕಾಳಿ ಕಪಾಲಿ ಎನ್ನುವ ಗೋವಿನ ಹಾಲಿನಿಂದ ವಿಶೇಷವಾಗಿ ತುಪ್ಪ ತಯಾರಿಸಲಾಗಿದೆ. ಆ ವಿಶೇಷ ಕುಂಭದ ತುಪ್ಪವನ್ನು ರಾಮಲಲ್ಲಾನ ಪಟ್ಟಾಭಿಷೇಕದಂದು ನಡೆಯಲಿರುವ ಮೊದಲ ಆರತಿಗೆ ಬಳಕೆ ಮಾಡಲಾಗುತ್ತಿದೆ. ಅಲ್ಲದೇ ನೈವೇದ್ಯ, ಪಂಚಾಮೃತಕ್ಕೂ ಇದೇ ತುಪ್ಪ ಬಳಸಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.