Covid: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿಗೆ ಪಾಸಿಟಿವ್‌


Team Udayavani, Dec 28, 2023, 11:57 PM IST

covid 1

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್‌ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್‌ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ ನಾಲ್ವರು, ಬಂಟ್ವಾಳದ ಮೂವರು ಮತ್ತು ಬೆಳ್ತಂಗಡಿ ಮೂಲದ ಒಬ್ಬರಿದ್ದಾರೆ. ಒಬ್ಬರು ಐಸಿಯುನಲ್ಲಿ, 6 ಮಂದಿ ಗೃಹ ನಿಗಾವಣೆಯಲ್ಲಿ ಮತ್ತು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲವು ದಿನಗಳಿಂದ ಜಿಲ್ಲೆಯಲ್ಲಿ ರಾಜ್ಯ ಸರಕಾರ ನೀಡಿದ ಗುರಿಯಂತೆ ಪರೀಕ್ಷೆಗಳು ನಡೆಯುತ್ತಿವೆ. ಡಿ. 26 ರಂದು 392, ಡಿ. 27ರಂದು 335 ಮತ್ತು ಡಿ. 28ರಂದು 341 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಕೇರಳದಲ್ಲಿ ಕೋವಿಡ್‌ ರೂಪಾಂತರಿ ಜೆಎನ್‌.1 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ವಿಶೇಷ ನಿಗಾ ಇರಿಸಲಾಗಿದೆ.

ಕೇರಳ ವಿದ್ಯಾರ್ಥಿಗಳ ಮೇಲೆ ನಿಗಾ
ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಕೇರಳ ಮೂಲಕ ವಿದ್ಯಾರ್ಥಿಗಳು ಕ್ರಿಸ್ಮಸ್‌ ಹಬ್ಬಕ್ಕೆ ತಮ್ಮ ಊರುಗಳಿಗೆ ತೆರಳಿ ಮತ್ತೆ ಜಿಲ್ಲೆಗೆ ಮರಳುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ.

ಈಗಾಗಲೇ ವಿವಿಧ ಇಲಾಖೆಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಲಕ್ಷಣ, ಐಎಲ್‌ಐ ಲಕ್ಷಣ ಕಂಡುಬಂದರೆ ಅವರನ್ನು ಪ್ರತ್ಯೇಕಿಸಿ, ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು ಮತ್ತು ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಜಿ.ಪಂ. ಸಿಇಒ ಅವರ ಅಧ್ಯಕ್ಷತೆಯಲ್ಲಿ ವೈದ್ಯಕೀಯ ವಿದ್ಯಾಲಯಗಳ ಪ್ರಮುಖರ ಸಭೆ ನಡೆಸಿದ್ದು, ಅಲ್ಲಿಯೂ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.