90% ಮಂದಿಗೆ ಲಸಿಕೆ ಪೂರ್ಣ : ಸೋಂಕು ನಿಯಂತ್ರಣಕ್ಕೆ ಜನರ ಬೆಂಬಲ


Team Udayavani, Jul 6, 2022, 6:20 AM IST

90% ಮಂದಿಗೆ ಲಸಿಕೆ ಪೂರ್ಣ

ಕೊರೊನಾ ವಿರುದ್ಧ ಲಸಿಕೆ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ದೇಶದಲ್ಲಿ ಜು.4ಕ್ಕೆ ಮುಕ್ತಾಯವಾದಂತೆ 2 ಡೋಸ್‌ ಲಸಿಕೆಗಳನ್ನು ಪಡೆದವರ ಪ್ರಮಾಣ ಶೇ.90 ಆಗಿದೆ. 84.49 ಕೋಟಿ ಮಂದಿಗೆ 2ನೇ ಡೋಸ್‌ನ ಲಸಿಕೆಯೂ ಹಾಕಿಸಲಾಗಿದೆ. ಹೀಗಾಗಿ, ಕೇಂದ್ರ ಸರಕಾರ ಸೋಂಕು ನಿಯಂತ್ರಿಸಲು ಕೈಗೊಂಡ ಪ್ರಯತ್ನಕ್ಕೆ ದೇಶದ ಜನರೂ ಬೆಂಬಲ ನೀಡಿದ್ದಾರೆ ಎಂದರೆ ತಪ್ಪಾಗಲಾರದು.

ನಿಧಾನಗತಿಯಲ್ಲಿ ಇತ್ತು 2ನೇ ಡೋಸ್‌
ದೇಶದಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಟ ತೀವ್ರಗೊಂಡಿದ್ದ ಸಂದರ್ಭದಲ್ಲಿ ಲಸಿಕೆ ಹಾಕಿಸಲು ಜನರೂ ಹೆಚ್ಚಿನ ಉತ್ಸಾಹ ತೋರಿಸುತ್ತಿದ್ದರು. ಸದ್ಯ ದೇಶದಲ್ಲಿ ಸೋಂಕು ನಿಯಂತ್ರಣದಲ್ಲಿ ಇರುವುದರಿಂದ 2ನೇ ಡೋಸ್‌ ಲಸಿಕೆಗೆ ಮೊದಲ ಡೋಸ್‌ ಹಾಕಿಸಲು ತೋರಿಸಿದ ಉತ್ಸಾಹ ತೋರಿಸಲಿಲ್ಲ. ಇದರ ಹೊರತಾಗಿಯೂ ಕೂಡ ಗುರಿ ಸಾಧಿಸಲಾಗಿದೆ ಎನ್ನುವುದು ಗಮನಾರ್ಹ. ಫೆ.19ಕ್ಕೆ ದೇಶದ ಶೇ.80 ಮಂದಿಗೆ 2 ಡೋಸ್‌ ಲಸಿಕೆ ಪೂರ್ತಿಯಾಗಿತ್ತು. ಆ ದಿನದಿಂದ ಶೇ.90ರ ಗುರಿ ತಲುಪಲು 135 ದಿನಗಳು ಬೇಕಾಯಿತು. ಲಸಿಕೆಯ ಮೊದಲ ಡೋಸ್‌ನ ಶೇ.80ರಿಂದ ಶೇ.90ರ ಗುರಿ ತಲುಪಲು 49 ದಿನಗಳು ಬೇಕಾಗಿದ್ದವು.

2021ರ ಜನವರಿಯಲ್ಲಿ
ದೇಶದಲ್ಲಿ ಕೊರೊನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ 2021 ಜ.16ರಿಂದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸಲಾ ಗಿತ್ತು. ನಂತರ ಅದನ್ನು 18ರಿಂದ 59 ವರ್ಷ ವಯೋಮಿತಿಗೆ ಲಸಿಕೆ ಹಾಕುವು ದನ್ನು ವಿಸ್ತರಿಸಲಾಗಿತ್ತು. ಈ ವರ್ಷದ ಮಾ.16ರಿಂದ 12ರಿಂದ 14 ವರ್ಷ ದವರಿಗೆ ಲಸಿಕೆ ನೀಡಲಾಗುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ
ದೇಶದ ಅಭೂತಪೂರ್ವ ಸಾಧನೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೂ ಮೆಚ್ಚುಗೆ ವ್ಯಕ್ತಪಡಿಸಿದೆ. ಆಗ್ನೇಯ ಏಷ್ಯಾಕ್ಕೆ ಸಂಬಂಧಿ ಸಿದಂತೆ ಭಾರತದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡಿ ಸಾಧನೆ ಮಾಡಲಾಗಿದೆಯ ಶೀಘ್ರದ ಲ್ಲಿಯೇ 200 ಕೋಟಿ ಡೋಸ್‌ ಅನ್ನು ನೀಡಿ ಭಾರತ ಸರಕಾರ ಸಾಧನೆ ಮಾಡುವುದು ನಿಶ್ಚಿತ ಎಂದು ಡಬ್ಲೂéಎಚ್‌ಒದ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕ ಡಾ. ಪೂನಂ ಖೇತ್ರಪಾಲ್‌ ಸಿಂಗ್‌ ಹೇಳಿದ್ದಾರೆ.

55,83,57,087 : ಮೊದಲ ಡೋಸ್‌ ಪಡೆದವರು
50,22,61,478 : ಎರಡನೇ ಡೋಸ್‌ ಪಡೆದವರು
44 ಲಕ್ಷ ಬೂಸ್ಟರ್‌ ಡೋಸ್‌ ಪಡೆದವರು.
535 ದಿನಗಳು 90% ಮಂದಿಗೆ 2 ಡೋಸ್‌ ಲಸಿಕೆ ನೀಡಲು ಬೇಕಾಗಿದ್ದ ದಿನಗಳು.

ಟಾಪ್ ನ್ಯೂಸ್

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.