ಶಿಥಿಲಾವಸ್ಥೆಯ ಬಸ್‌ ನಿಲ್ದಾಣಕ್ಕೆ ಹೊಸ ರೂಪ

 ಸ್ವಯಂಸೇವಕರಿಂದ ಸ್ವಚ್ಛತೆ

Team Udayavani, Jun 16, 2020, 5:36 AM IST

ಶಿಥಿಲಾವಸ್ಥೆಯ ಬಸ್‌ ನಿಲ್ದಾಣಕ್ಕೆ ಹೊಸ ರೂಪ

ಉಡುಪಿ: ಅರೆಬರೆ ಕಿತ್ತು ಹೋದ ಛಾವಣಿ,ಆಧಾರ ಸ್ತಂಭಗಳು,ಬೆಂಚುಗಳು ಜತೆಗೆ ಸ್ವಚ್ಛತೆಯ ಕೊರತೆ! ಇದು ಸದ್ಯ ಉಡುಪಿ ನಗರದ ಹೃದಯ ಭಾಗದಲ್ಲಿನ ಸಿಟಿ ಬಸ್‌ನಿಲ್ದಾಣದ ಇತ್ತೀಚಿನ ತನಕದ ಚಿತ್ರಣವಾಗಿತ್ತು. ಈ ಎಲ್ಲ ಸಮಸ್ಯೆಗಳಿಗೆ ಸದ್ಯ ತಾತ್ಕಾಲಿಕ ಮುಕ್ತಿ ಸಿಕ್ಕಿದೆ.

ಇದೇ ವೇಳೆ ಬಸ್‌ನಿಲ್ದಾಣವನ್ನು ಸ್ವಚ್ಛಗೊಳಿಸಿ, ಶಿಥಿಲವಾಗಿದ್ದ ನಿಲ್ದಾಣವನ್ನು ದುರಸ್ತಿಗೊಳಿಸಿದ್ದರು.ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ಪ್ರಧಾನ ಕಾರ್ಯ ದರ್ಶಿ ರಾಘವೇಂದ್ರ ಕಿಣಿ ಅವರ ನೇತೃತ್ವದಲ್ಲಿ 29 ಮಂದಿ ಸ್ವಯಂಸೇವಕರು, ಬಿಜೆಪಿ ಕಾರ್ಯಕರ್ತರು ಹಾಗೂ ನಗರ ಸಭೆ ಸದಸ್ಯರು ಸೇರಿ ಸ್ಟಾಂಡ್‌ ಅನ್ನು ಸ್ವತ್ಛಗೊಳಿಸಿದರು. ಸೋಂಕು ಹರಡದಂತೆ ನಿಲ್ದಾಣದಲ್ಲೂ ಶುಚಿತ್ವ ಕಾಪಾಡುವುದಕ್ಕೂ ಪ್ರಾಮುಖ್ಯ ನೀಡಿದ್ದರು.

ಬಸ್‌ನಿಲ್ದಾಣದ ಛಾವಣಿ, ಆಧಾರ ಸ್ತಂಭಗಳು, ಬೆಂಚುಗಳು ಶಿಥಿಲ ಗೊಂಡಿದ್ದವು. ಸಿಮೆಂಟ್‌ ಇತ್ಯಾದಿ ಕಚ್ಚಾ ಸಾಮಗ್ರಿ ಗಳನ್ನು ತರಿಸಿಕೊಂಡ ಸ್ವಯಂ ಸೇವಕರು ಶಿಥಿಲವಾದ ಸ್ಥಳ ಗಳಿಗೆ ಮಿಶ್ರ ಗೊಳಿಸಿದ ಸಿಮೆಂಟ್‌ ಅನ್ನು ತುಂಬಿ ದುರಸ್ತಿ ಗೊಳಿಸಿದರು.ಹಲವು ಅವ್ಯವಸ್ಥೆಯ ಸ್ಯಾಂಪಲ್‌ಗ‌ಳಿಗೂ ಕಾಯಕಲ್ಪ ಒದಗಿಸಿ, ಪ್ರಯಾಣಿಕರು ನಿರ್ಭೀತಿಯಿಂದ ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸಿಟಿ ಬಸ್‌ ಆರಂಭಗೊಂಡ ಜೂ.1ರಿಂದ ಬಸ್‌ನಿಲ್ದಾಣದಲ್ಲಿ ಹೆಚ್ಚು ಪ್ರಯಾಣಿಕರು ವಿಶ್ರಾಂತಿ ಪಡೆಯುತ್ತಿರುವುದು ಕಂಡು ಬರುತ್ತಿದೆ. ಆಗ ನಿಲ್ದಾಣ ಶುಚಿಯಾಗಿರಬೇಕು. ವಾತಾವರಣ ಶುಚಿಯಾಗಿದ್ದರೆ ಪ್ರಯಾಣಿಕರು ಕೂಡ ಶುಚಿತ್ವವನ್ನು ಪಾಲಿಸುತ್ತಾರೆ. ಎಂಬ ಧ್ಯೇಯದಿಂದ ಈ ಕಾರ್ಯವನ್ನು ಮಾಡಲಾಗಿತ್ತು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.