Pro Kabaddi: ಯುಪಿ ಯೋಧಾಸ್‌ ವಿರುದ್ಧ ತಲೈವಾಸ್‌ಗೆ ಅಪರೂಪದ ಜಯ


Team Udayavani, Jan 11, 2024, 12:07 AM IST

tamil up

ಮುಂಬಯಿ: ತಮಿಳ್‌ ತಲೈವಾಸ್‌ 10ನೇ ಪ್ರೊ ಕಬಡ್ಡಿ ಸೀಸನ್‌ನಲ್ಲಿ ಅಪರೂಪದ ಜಯ ಗಳಿಸಿದೆ. ಬುಧವಾರದ ಮುಖಾಮುಖೀಯಲ್ಲಿ ಯುಪಿ ಯೋಧಾಸ್‌ಗೆ 46-27 ಅಂತರದ ದೊಡ್ಡ ಸೋಲುಣಿಸಿತು.

ಇದು 11 ಪಂದ್ಯಗಳಲ್ಲಿ ತಮಿಳ್‌ ಸಾಧಿಸಿದ ಕೇವಲ 3ನೇ ಜಯ. ಸತತ 7 ಸೋಲುಗಳ ಬಳಿಕ ಸಾಧಿಸಿದ ಮೊದಲ ಗೆಲುವು. ಯೋಧಾಸ್‌ 12 ಪಂದ್ಯಗಳಲ್ಲಿ 8ನೇ ಸೋಲನುಭವಿಸಿತು.

ತಲೈವಾಸ್‌ ಆರಂಭ ಅದ್ಭುತವಾಗಿತ್ತು. ಕೇವಲ ಏಳೇ ನಿಮಿಷದಲ್ಲಿ ಎದುರಾಳಿಯನ್ನು ಆಲೌಟ್‌ ಮಾಡಿ 11-2 ಅಂತರದ ಮುನ್ನಡೆ ಸಾಧಿಸಿತು. ರೈಡರ್‌ ನರೇಂದರ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಇವರದು ಸರ್ವಾಧಿಕ 14 ಅಂಕಗಳ ಸಾಧನೆ. ನಾಯಕ ಸಾಗರ್‌ 6, ರೈಡರ್‌ ಅಜಿಂಕ್ಯ ಪವಾರ್‌ ಮತ್ತು ಡಿಫೆಂಡರ್‌ ಸಾಹಿಲ್‌ ಗುಲಿಯ ತಲಾ 5 ಅಂಕ ತಂದಿತ್ತರು. ಯೋಧಾಸ್‌ ಪರ ಆಲ್‌ರೌಂಡರ್‌ ವಿಜಯ್‌ ಮಲಿಕ್‌ ಏಕಾಂಗಿಯಾಗಿ ಹೋರಾಡಿ 10 ಅಂಕ ಗಳಿಸಿದರು.

ಮುಂಬಾ ಪಂದ್ಯ ಟೈ
ಅತ್ಯಂತ ರೋಚಕವಾಗಿ ಸಾಗಿದ ಯು ಮುಂಬಾ-ಹರ್ಯಾಣ ಪಂದ್ಯ 44-44ರಿಂದ ಟೈ ಆಯಿತು.

ಟಾಪ್ ನ್ಯೂಸ್

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

9

Cricketer: ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ರಶೀದ್‌ ಖಾನ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.