ಹೊಂಬುಜದಲ್ಲಿ ಶಾಸನ ಪತ್ತೆ


Team Udayavani, Feb 12, 2023, 3:46 PM IST

SHAASANA

ರಿಪ್ಪನ್‌ಪೇಟೆ: ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ|ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ.

ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ ನಾಲ್ಕೂ ಬದಿಯಲ್ಲಿ ಶಾಸನವಿರುವುದು ಕಂಡುಬಂದಿದೆ. ಶಾಸನಗಂಭದ ಪಶ್ಚಿಮ, ದಕ್ಷಿಣ ಹಾಗೂ ಪೂರ್ವ ಮುಖಗಳ ಪಾಠವು ಈಗಾಗಲೆ ಎಪಿಗ್ರಫಿಯ ಕರ್ನಾಟಿಕ ಸಂಪುಟ-8 ರಲ್ಲಿ ಪ್ರಕಟವಾಗಿದೆ.

ಸದ್ಯ ಉತ್ತರ ಮುಖದ ಶಾಸನವು ಅಪ್ರಕಟಿತವಾಗಿದ್ದು ಕಂದುಕ ಕ್ರೀಡೆಯ ಮಹತ್ವದ ವಿವರವನ್ನು ಒಳಗೊಂಡಿದೆ. ಈ ಕಂದುಕ ಕ್ರೀಡೆಯನ್ನೆ ಇಂದು ಪೋಲೋ ಆಟವೆಂದು ಕರೆಯುತ್ತಾರೆ. ಶಾಸನ ಸಂಶೋಧಕ ಡಾ| ರವಿಕುಮಾರ ಕೆ. ನವಲಗುಂದ ಇದನ್ನು ಪತ್ತೆ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

16

Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.