Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Team Udayavani, Jun 26, 2024, 11:04 PM IST

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

ಬೆಳ್ತಂಗಡಿ: ಉಜಿರೆಯಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರೀಕ್ಷಾ, ನಿಲ್ಲಿಸಿದ್ದ ಕಾರುಗಳು ಜಖಂಗೊಂಡ ಘಟನೆಯ ಬಳಿಕ ಈ ಬಗ್ಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್‌ ಸೇರಿದಂತೆ 15 ಮಂದಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂ. 24ರಂದು ಈ ಘಟನೆ ಸಂಭವಿಸಿದ್ದು ಹೆದ್ದಾರಿ ಕಾಮಗಾರಿ ನಡೆಸುತ್ತಿರುವವರ ಬೇಜವಾಬ್ದಾರಿಯಿಂದಾಗಿ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರು, ಆಟೋ ಚಾಲಕರು ಮತ್ತು ಸಾರ್ವಜನಿಕರು ಗಾಯಗೊಂಡವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸ್ಥಳದಲ್ಲಿಯೇ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.

ಇದೀಗ ಜಿಲ್ಲಾಡಳಿತ ಅಥವಾ ಪೊಲೀಸ್‌ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು ಬಾಹಿರವಾಗಿ ಅಕ್ರಮವಾಗಿ ಜನರನ್ನು ಗುಂಪು ಸೇರಿಸಿ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸುಗಮ ಸಂಚಾರಕ್ಕೆ ತಡೆಯೊಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದ್ದಾರೆ ಎಂದು ಆರೋಪಿಸಿ 15 ಜನರು ಮತ್ತು ಇತರರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆ ಸಹಾಯಕ ಪೊಲೀಸ್‌ ಉಪ ನಿರೀಕ್ಷಕ ರಾಮಚಂದ್ರ ಅವರು ಈ ಬಗ್ಗೆ ದೂರನ್ನು ದಾಖಲಿಸಿದ್ದು ಪ್ರವೀಣ್‌ ಫೆರ್ನಾಂಡಿಸ್‌, ರಮೇಶ ಗಾಂಧಿನಗರ, ಶೀನಗಾಂಧಿನಗರ, ಇಕ್ಬಾಲ್‌ ಅತ್ತಾಜೆ, ಸಂತೋಷ್‌ ಉಜಿರೆ, ಉಮೇಶ ಆಚಾರ್ಯ, ಅಣ್ಣು ಗಾಂಧಿ ನಗರ, ಸುಜನ್‌ ಪಜಿರಡ್ಕ, ಬಾಬು ಗಾಂಧಿ ನಗರ, ಗಿರೀಶ ಪೆರ್ಲ, ಗೋಪಾಲ ಗಾಂಧಿ ನಗರ, ಗಣೇಶ ಬಡೆಕೊಟ್ಟು, ಉಮರ್‌ ಟಿ.ಬಿ. ಕ್ರಾಸ್‌, ರಂಜನ್‌ ಗಾಂಧಿ ನಗರ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.