![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 24, 2023, 9:00 PM IST
ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯ ಕಾರ್ಮಿಕರಿಗೆ ವೇತನ ಪಾವತಿಸುವ ಏಕೈಕ ವಿಧಾನವಾಗಿ ಆಧಾರ್ ಕಾರ್ಡ್ ಆಧಾರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯನ್ನು ಕಡ್ಡಾಯಗೊಳಿಸಲಾಗಿದೆ.
ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಆಗಸ್ಟ್ 31ರ ವರೆಗೆ ಗಡುವು ನೀಡಲಾಗಿದ್ದು, ಈ ಗಡುವನ್ನು ವಿಸ್ತರಿಸಲಾಗುವುದಿಲ್ಲವೆಂದು ಸರ್ಕಾರಿ ಮೂಲಗಳು ಗುರುವಾರ ತಿಳಿಸಿವೆ. ಈ ಮೊದಲು ಎಬಿಪಿಎಸ್ ಅಳವಡಿಕೆಗೆ ಫೆಬ್ರವರಿ 1ರ ಗಡುವು ನೀಡಲಾಗಿತ್ತು. ಬಳಿಕ ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿತ್ತು. ನಂತರ ಬೇಡಿಕೆಯ ಮೇರೆಗೆ ಜೂನ್ 30ರವರೆಗೆ, ಬಳಿಕ ಆಗಸ್ಟ್ 31ರವರೆಗೂ ಗಡುವನ್ನು ವಿಸ್ತರಿಸಲಾಗಿದೆ. ಆದರೆ, ಈಗ ನೀಡಿರುವ ಗಡುವು ಅಂತಿಮವಾಗಿದ್ದು, ಈಗಾಗಲೇ ಶೇ.90ರಷ್ಟು ಸಕ್ರಿಯ ಕಾರ್ಮಿಕರ ಖಾತೆಗಳು ಆಧಾರ್ಗೆ ಲಿಂಕ್ ಆಗಿರುವ ಹಿನ್ನೆಲೆಯಲ್ಲಿ ಮತ್ತೆ ಗಡುವು ವಿಸ್ತರಣೆ ಸಾಧ್ಯವಿಲ್ಲವೆಂದು ಗ್ರಾಮಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.