“ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ’


Team Udayavani, Jun 21, 2024, 11:38 PM IST

“ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ'”ಆರಾಟ’ ಕನ್ನಡ ಸಿನೆಮಾ ಬಿಡುಗಡೆ: “ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನೆಮಾ’

ಮಂಗಳೂರು: ಪಿ.ಎನ್‌.ಆರ್‌. ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ತಯಾರಾದ ಪುಷ್ಪರಾಜ್‌ ರೈ ಮಲಾರಬೀಡು ನಿರ್ದೇಶನದ “ಆರಾಟ’ ಕನ್ನಡ ಸಿನೆಮಾದ ಬಿಡುಗಡೆ ಸಮಾರಂಭ ಮಂಗಳೂರು ಬಿಜೈಯ ಭಾರತ್‌ ಸಿನೆಮಾಸ್‌ನಲ್ಲಿ ನಡೆಯಿತು.

ಶಾಸಕ ರಾಜೇಶ್‌ ನಾೖಕ್‌ ಉದ್ಘಾಟಿಸಿ ಶುಭ ಹಾರೈಸಿದರು. ಕಟೀಲು ಮೇಳದ ಮುಖ್ಯಸ್ಥ ದೇವಿ ಪ್ರಸಾದ್‌ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಪ್ರಮುಖರಾದ ಶಿವಪ್ರಸಾದ್‌ ಕಂಡೆಲ್‌ಕಾರ್‌, ಶಿವಪ್ರಸಾದ್‌ ಆಳ್ವ, ವಿಜಯಕುಮಾರ್‌ ಕೊಡಿಯಾಲ ಬೈಲು, ಪ್ರಕಾಶ್‌ ಪಾಂಡೇಶ್ವರ್‌, ಜಗನ್‌ ಪವಾರ್‌ ಬೇಕಲ್‌, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ್‌, ಸಂತೋಷ್‌ ಶೆಟ್ಟಿ ಕುಂಬ್ಳೆ, ಶ್ರೀಕಾಂತ್‌ ಶೆಟ್ಟಿ, ಜ್ಯೋತಿಷ್‌ ಶೆಟ್ಟಿ, ಸುನಿಲ್‌ ನೆಲ್ಲಿಗುಡ್ಡೆ, ಅನಿಲ್‌ ಉಪ್ಪಳ, ಪುಷ್ಪರಾಜ್‌ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾ ಪ್ರಸಾದ್‌, ದಿನೇಶ್‌ ಶೆಟ್ಟಿ ಮಲಾರಬೀಡು, ರಾಮ್‌ ಪ್ರಸಾದ್‌, ಭಾಸ್ಕರ ಚಂದ್ರ ಶೆಟ್ಟಿ, ಕಿರಣ್‌ ಶೆಟ್ಟಿ, ಪ್ರೇಮ್‌ ಶೆಟ್ಟಿ ಸುರತ್ಕಲ್‌, ಉದಯ ಶೆಟ್ಟಿ ಇಡ್ಯಾ, ಅನಿಲ್‌ರಾಜ್‌ ಉಪಸ್ಥಿತರಿದ್ದರು. ಲಕ್ಷಿ$¾àಶ ಸುವರ್ಣ ನಿರೂಪಿಸಿದರು.

ಮಂಗಳೂರಿನ ಭಾರತ್‌ ಸಿನೆಮಾಸ್‌, ಪಿ.ವಿ.ಆರ್‌., ಸಿನಿಪೊಲಿಸ್‌, ಮಣಿ ಪಾಲದ ಐನಾಕ್ಸ್‌, ಭಾರತ್‌ ಸಿನೆಮಾಸ್‌, ಪಡುಬಿದ್ರಿಯ ಭಾರತ್‌ ಸಿನೆಮಾಸ್‌, ಪುತ್ತೂರಿನ ಭಾರತ್‌ ಸಿನೆಮಾಸ್‌, ಕುಂದಾಪುರದ ಭಾರತ್‌ ಸಿನೆಮಾಸ್‌, ಉಡುಪಿಯ ಭಾರತ್‌ ಸಿನೆಮಾಸ್‌, ಸುರತ್ಕಲ್‌ ಸಿನಿ ಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಟಾಕೀಸ್‌ಗಳಲ್ಲಿ ತೆರೆಕಂಡಿದೆ.

ಚಿತ್ರದ ಕುರಿತು: ಸಿನೆಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದ್ದು. ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಪುಷ್ಪರಾಜ್‌ ರೈ ಅವರದ್ದು. ನಿರ್ದೇಶನ ತಂಡದಲ್ಲಿ ಜಯರಾಜ್‌ ಹೆಜಮಾಡಿ, ರೋಷನ್‌ ಆಳ್ವ, ಹರ್ಷ ರಾಜ್‌ ಬಂಟ್ವಾಳ, ಅಭಿ ಬೋಳ್ಯರ್‌, ಸುಶಿನ್‌ ಕೆಲಸ ಮಾಡಿದ್ದಾರೆ. ಛಾಯಾಗ್ರಹಣ ರವಿ ಸುವರ್ಣ, ಸಂಕಲನ ದಾಮು ಕನ್ಸೂರ್‌, ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್‌ ಮುಡಿಪು, ಸಾಹಿತ್ಯ ಎಚ್‌. ಎಸ್‌. ವೆಂಕಟೇಶ್‌ ಮೂರ್ತಿ ಹಾಗೂ ಯೋಗೀಶ್‌. ತಾರಾಗಣದಲ್ಲಿ ಸರಕಾರಿ ಹಿ.ಪ್ರಾ.ಶಾಲೆ ದಡ್ಡ ಪ್ರವೀಣ ಖ್ಯಾತಿಯ ರಂಜನ್‌ ಕಾಸರಗೋಡು, ವೆನ್ಯ ರೈ, ಜ್ಯೋತಿಶ್‌ ಶೆಟ್ಟಿ, ಸುನಿಲ್‌ ನೆಲ್ಲಿಗುಡ್ಡೆ, ಅನಿಲ್‌ರಾಜ್‌ ಉಪ್ಪಳ, ಚೇತನ್‌ ರೈ ಮಾಣಿ, ರವಿ ರಾಮಕುಂಜ ಮೊದಲಾದವರಿದ್ದಾರೆ. ರಾಘವೇಂದ್ರ ಹೊಳ್ಳ, ರಾಂಪ್ರಸಾದ್‌, ನಿತೇಶ್‌ ಮಾಡಮ್ಮೆ ಹಾಗೂ ಇತರರು ಬಂಡವಾಳ ಹೂಡಿದ್ದಾರೆ.

ಟಾಪ್ ನ್ಯೂಸ್

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.