ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ 50 ಸಾವಿರ ಜನರ ಆಗಮನ ನಿರೀಕ್ಷೆ

ಹೊಸಂಗಡಿ ಗಡಿ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ

Team Udayavani, May 4, 2020, 5:55 AM IST

ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ 50 ಸಾವಿರ ಜನರ ಆಗಮನ ನಿರೀಕ್ಷೆ

ಸಿದ್ದಾಪುರ: ಲಾಕ್‌ಡೌನ್‌ ಸಡಿಲಿಕೆ ಬಳಿಕ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಉಡುಪಿ ಮೂಲದ 50 ಸಾವಿರ ಮಂದಿ ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗಿನ ಜಾವದಿಂದ ಉಡುಪಿ ಜಿಲ್ಲೆಯ ಗಡಿ ಭಾಗವಾದ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.

ಆರೋಗ್ಯ ಇಲಾಖೆ, ಶಿಕ್ಷಕರು, ಕಂದಾಯ, ಅರಣ್ಯ ಇಲಾಖೆಯ ಸಿಬಂದಿ ಹಗಲು ರಾತ್ರಿ ಪೊಲೀಸ್‌ ಇಲಾಖೆಯೊಂದಿಗೆ ಕರ್ತವ್ಯ ನಿರತರಾಗಿದ್ದಾರೆ.

50 ಸಾವಿರ ಜನರ ಆಗಮನ ನಿರೀಕ್ಷೆ ಹಿನ್ನೆಲೆಯಲ್ಲಿ ಈಗಿರುವ ಚೆಕ್‌ಪೋಸ್ಟ್‌ ನೊಂದಿಗೆ ಇನ್ನೊಂದು ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬರುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಬಿಡಲಾಗುತ್ತಿದೆ. ದಟ್ಟಣೆ ನಿಯಂತ್ರಿಸಲು ಎರಡು ಚೆಕ್‌ಪೋಸ್ಟ್‌ ಮಾಡಲಾಗಿದೆ.

19 ಸಿಬಂದಿ ಇದ್ದಾರೆ. ಆರೋಗ್ಯ ಇಲಾಖೆಯಿಂದ ಇಬ್ಬರು ಡಾಕ್ಟರ್‌, ಮೂವರು ಆರೋಗ್ಯ ಸಹಾಯಕರು, ಗ್ರಾಮ ಸಹಾಯಕರು, ಒಬ್ಬರು ಅರಣ್ಯ ವೀಕ್ಷಕರು, ಇಬ್ಬರು ಶಿಕ್ಷಕರು, ಇಬ್ಬರು ಪೊಲೀಸ್‌ ಉಪನಿರೀಕ್ಷಕರು, ಇಬ್ಬರು ಎಎಸ್‌ಐ, ಇಬ್ಬರು ಹೆಡ್‌ ಕಾನ್‌ಸ್ಟೆಬಲ್‌ಗ‌ಳು ಹಾಗೂ 4 ಜನ ಪೊಲೀಸ್‌ ಸಿಬಂದಿ ಇದ್ದಾರೆ. ಹೊಸ ಚೆಕ್‌ಪೋಸ್ಟ್‌ಗೆ ಹೆಚ್ಚಿನ ಸಿಬಂದಿ ಅಗತ್ಯವಿದೆ.

ಕಾಲ್ನಡಿಗೆಯವರಿಂದ ತೊಂದರೆ
ಪರವಾನಿಗೆ ಇಲ್ಲದಿದ್ದವರನ್ನು ಬಿಡದೆ ಇರುವುದರಿಂದ ಚೆಕ್‌ಪೋಸ್ಟ್‌ನ ತುಸು ದೂರದಿಂದ ಬಾಳೆಬರೆ ಘಾಟಿಯ ಒಂದು ಬದಿಯಿಂದ ಕಾಲ್ನಡಿಗೆಯಲ್ಲಿ ಹೊಸಂಗಡಿ ಪೇಟೆಗೆ ಬರುತ್ತಿದ್ದಾರೆ. ಹೀಗೆ ಬಂದವರನ್ನು ಸಂಬಂಧಿಕರು ವಾಹನಗಳಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

Shocking: ತರಗತಿಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ

Shocking: ಶಾಲೆಗೆ ಗನ್ ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಐದು ವರ್ಷದ ಬಾಲಕ

1-wqewqeqw

Vijayapura; ಮಂಗಳಮುಖಿಯರಿಂದಲೇ ಮಂಗಳಮುಖಿಯ ವಿವಸ್ತ್ರಗೊಳಿಸಿ ಹಲ್ಲೆ

Tollywood: ಸಂದೀಪ್‌ ವಂಗಾ ಬಿಗ್‌ ಬಜೆಟ್‌ ʼಸ್ಪಿರಿಟ್‌ʼನಲ್ಲಿ ಪ್ರಭಾಸ್ ಡಬಲ್‌ ರೋಲ್‌?

Tollywood: ಸಂದೀಪ್‌ ವಂಗಾ ಬಿಗ್‌ ಬಜೆಟ್‌ ʼಸ್ಪಿರಿಟ್‌ʼನಲ್ಲಿ ಪ್ರಭಾಸ್ ಡಬಲ್‌ ರೋಲ್‌?

HDK (3)

Setback; ಬಿಜೆಪಿಯ ಬೆಂಗಳೂರು-ಮೈಸೂರು ಪಾದಯಾತ್ರೆಯಿಂದ ಹಿಂದೆ ಸರಿದ ಜೆಡಿಎಸ್

anurag

Caste; ಜಾತಿ ಯಾವುದೆಂದು ತಿಳಿಯದವರು..:ಅನುರಾಗ್ ಹೇಳಿಕೆಗೆ ಕಾಂಗ್ರೆಸ್ ವ್ಯಾಪಕ ಆಕ್ರೋಶ

8-hubli

Hubli: ಗಾಂಜಾ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

7-kalaburagi

Kalaburagi: ಪಿಡಬ್ಲ್ಯೂಡಿ ಐಬಿಯಲ್ಲಿ ಕುಡುಕರ ಪುಂಡಾಟ: ಅಧಿಕಾರಿಗಳ‌ ವಾಹನ ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udu

Kodavoor ಮೂಡುಬೆಟ್ಟು ಕಡಿದಾದ ತಿರುವು

Screenshot (47)

Udupi: ಪ್ಲ್ಯಾಟ್ ಫಾರಂ ಬದಲಾವಣೆಯೇ ದೊಡ್ಡ ಸರ್ಕಸ್‌!

bridge

Belman: ನದಿ ದಾಟಬೇಕಾದರೆ ಏಣಿ ಹತ್ತಿ ಇಳಿಯಬೇಕು!

Screenshot (40)

Hebri: ನಮಗೆ ಕಾಲು ಸಂಕ ಬೇಕು: ಮತ್ತಾವು ಸಂಕದಲ್ಲಿ ಹೆಜ್ಜೆ ಹೆಜ್ಜೆಗೂ ಆತಂಕ

accident

Udupi;ಬಸ್ ಗೆ ಹಿಂಬದಿಯಿಂದ ಎಕ್ಸ್‌ಪ್ರೆಸ್‌ ಬಸ್ ಢಿಕ್ಕಿ: ಚಾಲಕನಿಗೆ ಗಾಯ

MUST WATCH

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

udayavani youtube

ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ| ಭಯಭೀತರಾದ ಜನ

ಹೊಸ ಸೇರ್ಪಡೆ

10-dandeli

Dandeli: ಮನೆ ಮುಂಬಾಗಿಲಲ್ಲೇ ಪ್ರತ್ಯಕ್ಷವಾದ ಮೊಸಳೆ

Shocking: ತರಗತಿಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ

Shocking: ಶಾಲೆಗೆ ಗನ್ ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಐದು ವರ್ಷದ ಬಾಲಕ

9-hubli

Hubli: ಸಚಿವೆ ನಿರ್ಮಲಾ ಸೀತಾರಾಮನ್ ಆರೋಪದಲ್ಲಿ ಹುರುಳಿಲ್ಲ; ಡಾ. ಜಿ. ಪರಮೇಶ್ವರ ತಿರುಗೇಟು

udu

Kodavoor ಮೂಡುಬೆಟ್ಟು ಕಡಿದಾದ ತಿರುವು

1-wqewqeqw

Vijayapura; ಮಂಗಳಮುಖಿಯರಿಂದಲೇ ಮಂಗಳಮುಖಿಯ ವಿವಸ್ತ್ರಗೊಳಿಸಿ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.