ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು


Team Udayavani, Jun 22, 2024, 12:43 AM IST

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಿರುವ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಮುಖಂಡರು ಪೊಲೀಸರಿಗೆ ದೂರು ಸಲ್ಲಿಸಿ ಆಗ್ರಹಿಸಿದ್ದಾರೆ.

ನಗರದ ಸೈಬರ್‌ ಕ್ರೈಂ ಠಾಣೆಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಎಂ.ಎಸ್‌. ರಘುನಂದನ್‌ ಸೇರಿ ಜೆಡಿಎಸ್‌ ಮುಖಂಡರು ಶುಕ್ರವಾರ ದೂರು ದಾಖಲಿಸಿದರು. ಸಾಮಾಜಿಕ ಜಾಲತಾಣದಲ್ಲಿ ಮಂಗಳಾ, ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದಾರೆ.

ಕುಮಾರಸ್ವಾಮಿ ಮತ್ತು ನಟ ದರ್ಶನ್‌ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅನವಶ್ಯಕವಾಗಿ ಕುಮಾರಸ್ವಾಮಿ ಹೆಸರನ್ನು ಎಳೆದು ತಂದಿದ್ದಾರೆ. ಮಂಗಳಾ ಮತ್ತವರಿಗೆ ಸಂಬಂಧಿ ಸಿದ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪತ್ರಕರ್ತರ ವಿರುದ್ಧ ನಟ ದರ್ಶನ್‌ ಅಭಿಮಾನಿಯಿಂದ ಬೆದರಿಕೆ: ಎಸ್ಪಿಗೆ ದೂರು
ಮಂಡ್ಯ: ಪತ್ರಕರ್ತರಿಗೆ ಬೇರೆ ಕೆಲಸವಿಲ್ಲ, ದಿನವಿಡೀ ನಟ ದರ್ಶನ್‌ ಸುದ್ದಿ ತೋರಿಸುವುದೇ ಕೆಲಸವಾಗಿದೆ ಎಂದು ನಟ ದರ್ಶನ್‌ ಅಭಿಮಾನಿಯೊಬ್ಬ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ನಗರದ ಪತ್ರಕರ್ತರ ಭವನದ ಬಳಿ ನಡೆದಿದೆ.

ಪತ್ರಕರ್ತರು ಭವನದ ಮುಂದೆ ಮಾತನಾಡುತ್ತಾ ನಿಂತಿದ್ದಾಗ ಅಲ್ಲಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ದರ್ಶನ್‌ ಅಭಿಮಾನಿ ಬೆದರಿಕೆ ಹಾಕಿದ್ದಾನೆ. ಇನ್ನೋರ್ವ ಕೂಡ ಪತ್ರಕರ್ತರನ್ನು ನಿಂದಿಸಿದ್ದಾನೆ.

ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಎಸ್ಪಿ ಎನ್‌. ಯತೀಶ್‌ ಅವರಿಗೆ ಸಂಘದಿಂದ ದೂರು ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.