Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ


Team Udayavani, Jul 2, 2024, 1:46 AM IST

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

ಸುಳ್ಯ: ಎರಡು ವರ್ಷಗಳ ಹಿಂದೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಎಡಮಂಗಲದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ, ಬೆಳ್ತಂಗಡಿ ಮೂಲದ ಶರತ್‌ (26) ಅವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

2022ರ ಮಾರ್ಚ್‌ನಲ್ಲಿ ರಾತ್ರಿ ಸಮಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಆರೋಪಿ ಮನೆಯೊಳಗಿದ್ದ ಕಬ್ಬಿಣದ ಕಪಾಟಿನ ಬೀಗದ ಕೀ ಬಳಸಿ ಕಪಾಟು ತೆರೆದು 30 ಸಾವಿರ ನಗದು ಹಾಗೂ 1.48 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಅಂದಾಜು 1.78 ಲಕ್ಷ ಮೌಲ್ಯ ಕಳವು ನಡೆಸಲಾಗಿತ್ತು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಡಮಂಗಲದಲ್ಲಿ ಕಳ್ಳತನ ನಡೆಸಿದ್ದ ಆರೋಪಿ ಚಿಕ್ಕಮಗಳೂರಿನಲ್ಲಿ ಲ್ಯಾಪ್‌ಟಾಪ್‌ ಕಳ್ಳತನ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ಎಡಮಂಗಲದಲ್ಲಿ ನಡೆದಿದ್ದ ಕಳ್ಳತನದ ವೇಳೆ ಬೆಳ್ಳಾರೆ ಪೊಲೀಸರಿಗೆ ಲಭಿಸಿದ್ದ ತಾಂತ್ರಿಕ ಸುಳಿವಿನ ಮೇರೆಗೆ ಚಿಕ್ಕಮಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಶರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ಕಳ್ಳತನ ನಡೆಸಿದ ಬಗ್ಗೆ ಒಪ್ಪಿಕೊಂಡಿದ್ದು, ಕಳ್ಳತನ ನಡೆಸಿದ ಬಳಿಕ ಮಾರಾಟ ಮಾಡಿದ್ದ ಸೊತ್ತುಗಳನ್ನು ಅಲ್ಲಿಂದ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.