Ram Mandir: “ಟೆಂಟ್‌ನೊಳಗೆ ಬೊಂಬೆ ಇಟ್ಟು ರಾಮ ಅಂದಿದ್ರು” ಎಂಬ ಹೇಳಿಕೆಗೆ ಬದ್ಧ: ರಾಜಣ್ಣ

ರಾವಣ ಅಂತ ಅನಿಸಿಕೊಳ್ಳಲೂ ಸಿದ್ಧ- ಅವನಂತ ದೈವ ಭಕ್ತ ಯಾರೂ ಇರಲಿಲ್ಲ

Team Udayavani, Jan 19, 2024, 10:54 PM IST

rajanna

ತುಮಕೂರು (ಗ್ರಾಮಾಂತರ): “ಬಾಬ್ರಿ ಮಸೀದಿ ಬೀಳಿಸಿದಾಗ ನಾನೂ ಹೋಗಿದ್ದೆ. ಟೆಂಟ್‌ನೊಳಗೆ ಬೊಂಬೆ ಇಟ್ಟು ರಾಮ ಅಂದಿದ್ರು’ ಎಂಬ ಹೇಳಿಕೆಗೆ ನಾನು ಬದ್ಧ ಎಂದು ಸಚಿವ ಕೆ.ಎನ್‌.ರಾಜಣ್ಣ ಸ್ಪಷ್ಟಪಡಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 90ರ ದಶಕದಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದಾಗ, ನಾನು ಭೇಟಿ ಕೊಟ್ಟಾಗ ಕಂಡ ಚಿತ್ರಣವನ್ನು ಅವತ್ತು ಹೇಳಿಕೊಂಡಿದ್ದೇನೆ ಅಷ್ಟೇ. ಬೊಂಬೆಯನ್ನು ದೇವರು ಅಂತಾ ಹೇಳಿದ್ರೆ ಏನು ತಪ್ಪು? ಬೊಂಬೆಯಲ್ಲಿ ದೈವತ್ವ ಇರೋದಿಲ್ವ ಎಂದು ಪ್ರಶ್ನೆ ಮಾಡಿದರು.

ರಾವಣ ಎನಿಸಿಕೊಳ್ಳಲು ಸಿದ್ಧ
ಬಿಜೆಪಿಯವರು ನನ್ನನ್ನು ರಾವಣ ಎಂದಿದ್ದಾರೆ. ಅದರಿಂದ ನನಗೆ ಬೇಸರವಿಲ್ಲ. ರಾವಣ ಎನಿಸಿಕೊಳ್ಳಲು ಸಿದ್ಧನಿದ್ದೇನೆ. ಅವನಂಥ ದೈವ ಭಕ್ತ ಯಾರೂ ಇರಲಿಲ್ಲ. ಇವರೆಲ್ಲ ಡೋಂಗಿ ದೈವ ಭಕ್ತರು. ಹಿಂದೆ ಅಣ್ಣಾದೊರೈ ರಾಮಾಯಣಕ್ಕೆ ಬದಲಾಗಿ ರಾವಯಾಣಾವಣ ನಾಟಕ ಆಡಿದ್ರು. ಈ ನಾಟಕದಲ್ಲಿ ರಾವಣ ಸೀತೆ ಮೇಲೆ ಬಲಾತ್ಕಾರ ಮಾಡುವುದಿಲ್ಲ. ಇದು ರಾವಣನ ದೊಡ್ಡ ಗುಣ ಅಲ್ವೇ ಎಂದು ಪ್ರಶ್ನಿಸಿದರು.

ಸಚಿವ ಕೆ.ಎನ್‌.ರಾಜಣ್ಣ ವಾಲ್ಮೀಕಿ ಸಮಾಜದವರು. ಆ ಸಮುದಾಯಕ್ಕೆ ಸೇರಿದವರು ರಾಮನ ಬಗ್ಗೆ ಗೌರವ ಭಾವವನ್ನು ಎದೆಗೂಡಿನಲ್ಲಿ ಇಟ್ಟುಕೊಂಡಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಟಿಪ್ಪು ಜಯಂತಿ ಆಚರಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಓಲೈಸಿ ಡಿಸಿಎಂ ಸ್ಥಾನ ಪಡೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಉತ್ತರ ನೀಡುತ್ತಾರೆ.     -ಪ್ರತಾಪ ಸಿಂಹ, ಸಂಸದ

ರಾಜಣ್ಣರದ್ದು ವೈಯಕ್ತಿಕ ಹೇಳಿಕೆ: ಸಚಿವ ನಾಗೇಂದ್ರ
ಬಳ್ಳಾರಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂಬಂಧ ಸಚಿವ ರಾಜಣ್ಣ ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಚಿವ ಬಿ.ನಾಗೇಂದ್ರ ಸಮರ್ಥಿಸಿಕೊಂಡರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಯನ್ನು ಕೇಂದ್ರ ಸರಕಾರ ಇನ್ನಷ್ಟು ಚೆನ್ನಾಗಿ ಮಾಡಬಹುದಿತ್ತು. ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಅನಿಸುತ್ತಿದೆ. ಹಾಗೆ ಸಚಿವ ರಾಜಣ್ಣ ಅವರಿಗೆ ಅಯೋಧ್ಯೆಗೆ ಹೋದಾಗ ಕಂಪನ ಆಗಿಲ್ಲದಿರ ಬಹುದು. ನನಗೆ ದೇವಸ್ಥಾನಕ್ಕೆ ಹೋದಾಗ ಕಂಪನ ಆಗುತ್ತದೆ. ಅವರಿಗೆ ಆಗಿಲ್ಲ. ಅದರಲ್ಲಿ ತಪ್ಪೇನಿದೆ. ಹಾಗಂತ ರಾಜಣ್ಣ ಅವರು ರಾಮ ಮಂದಿರವನ್ನು ನಿಂದನೆ ಮಾಡಿದಂತಲ್ಲ ಎಂದರು.

ಸದ್ಯ ನನ್ನ ಕಲ್ಪನೆಯ ಮಂದಿರ ಬೇರೆ ಇದೆ ಎಂದ ಸಚಿವ ನಾಗೇಂದ್ರ ಅವರು, ನಮ್ಮ ಕಲ್ಪನೆಗೆ ಮೀರಿದ ರೀತಿಯಲ್ಲಿ ಮಂದಿರ ಇದ್ದರೆ ಚೆನ್ನಾಗಿರುತ್ತದೆ. ಇಲ್ಲ ಎಂದರೆ ಹಾಗೆ ಅನಿಸುತ್ತದೆ. ನಮ್ಮ ಸರಕಾರ ಇದ್ದರೆ ಇನ್ನು ಅದ್ದೂರಿಯಾಗಿ ಉದ್ಘಾಟನೆ ಮಾಡುತ್ತಿದ್ದೆವು ಎಂದು ತಿಳಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.