ಸೋಲಿಗರ ಆರಾಧ್ಯ ದೈವ; 5 ವರ್ಷದ ಬಳಿಕ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ಜಾತ್ರೋತ್ಸವ

ಕುಸುಮಾಲೆಯನ್ನು ವರಿಸಿದ ರಂಗಪ್ಪನನ್ನು ರಂಗಭಾವ ಎಂದು ಕರೆಯುವ ವಾಡಿಕೆ ಇದೆ.

Team Udayavani, Jan 9, 2023, 2:53 PM IST

ಸೋಲಿಗರ ಆರಾಧ್ಯ ದೈವ; 5 ವರ್ಷದ ಬಳಿಕ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ಜಾತ್ರೋತ್ಸವ

ಯಳಂದೂರು: ತಾಲೂಕಿನ ಪೌರಾಣಿಕ, ಜಾನಪದೀಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿಯ ಚಿಕ್ಕ ಜಾತ್ರೆ 5 ವರ್ಷಗಳ ನಂತರ ನಡೆಯುತ್ತಿದ್ದು ಇದಕ್ಕಾಗಿ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಪೌರಾಣಿಕ ಪ್ರಸಿದ್ಧ ಯಾತ್ರಸ್ಥಳ: ಬಿಳಿಗಿರಿರಂಗನಾಥ ಸ್ವಾಮಿ ದೇಗುಲವನ್ನು ತನ್ನೊಡಲಿನಲ್ಲಿಟ್ಟು ಕೊಂಡಿರುವ ಬಿಳಿಗಿರಿರಂಗನಬೆಟ್ಟ ಪೌರಾಣಿಕ ಪ್ರಸಿದ್ಧಿಯನ್ನು ಪಡೆದು ಕೊಂಡಿದೆ. ತಿರುಪತಿಯಿಂದ ತಲೆಶೂಲೆಗೆ ಮದ್ದನ್ನು ತರಲು ಬಂದ ದೇವರು ಇಲ್ಲಿಯೇ ಬಿಳಿಗಿರಿರಂಗನಾಥಸ್ವಾಮಿಯಾಗಿ ಉಳಿದನೆಂಬ ಪ್ರತೀತಿ ಇದೆ. ಇದರೊಂದಿಗೆ ಪರಶು ರಾಮ ಮಾತೃಹತ್ಯೆ ದೋಷಕ್ಕಾಗಿ ಇಲ್ಲಿ ಹರಿಯುವ ಭಾರ್ಗವಿ ನದಿಯಲ್ಲಿ ಸ್ನಾನಮಾಡಿದ್ದರೂ ಎಂಬುದು ಮತ್ತೂಂದು ಕತೆಯಿಂದ
ಸ್ಪಷ್ಟವಾಗುತ್ತದೆ. ಅಲ್ಲದೆ ಅನೇಕ ಬಗೆಯ ಜಾನಪದ ಹಾಡºವಿತೆಗಳು, ಕತೆಗಳು, ಇಡೀ ರಾತ್ರಿ ಕತೆಯನ್ನು ಮಾಡುವ ಅಪಾರ ಸಂಪತ್ತು ಈ ದೇವರಿಗಿದೆ.ಜಿಲ್ಲೆಯ ಮಲೆಮಹದೇಶ್ವರ, ರಾಚ ಪ್ಪಾಜಿ, ಸಿದ್ಧಪ್ಪಾಜಿಯಂತೆ ಇಲ್ಲಿನ ಬಿಳಿ ಗಿರಿರಂಗನು ಪುರಾಣ ಹಾಗೂ ಜಾನಪದ ಇಬ್ಬ ರಿಂದಲೂ ಸ್ಥಾನ ಗಿಟ್ಟಿಸಿಕೊಂಡಿರುವುದು ವಿಶೇಷ.

ಸೋಲಿಗರ ಆರಾಧ್ಯ ದೈವ: ಪ್ರತಿ ವರ್ಷ ಇಲ್ಲಿ ಸಂಕ್ರಾಂತಿ ಹಬ್ಬದ ಮಾರನೇ ದಿನ ಚಿಕ್ಕಜಾತ್ರೆ ನಡೆದರೆ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ದೊಡ್ಡ ಜಾತ್ರೆ ನಡೆಯುತ್ತದೆ. ಇಲ್ಲಿನ ಸೋಲಿಗರ ಆರಾಧ್ಯ ದೈವವಾಗಿರುವ ಬಿಳಿಗಿರಿರಂಗನಾಥಸ್ವಾಮಿಯ ನಿಶ್ಚಿತಾರ್ಥ ಚಿಕ್ಕಜಾತ್ರೆ ಎಂತಲೂ, ಮದುವೆ, ದೊಡ್ಡ ಜಾತ್ರೆ ಎಂತಲೂ ಇಲ್ಲಿನ ಸೋಲಿಗರು ತಮ್ಮ ಕುಲದ ಕುಸುಮಾಲೆಯನ್ನು ವರಿಸಿದ ರಂಗಪ್ಪನನ್ನು ರಂಗಭಾವ ಎಂದು ಕರೆಯುವ ವಾಡಿಕೆ ಇದೆ. 2017ರಲ್ಲಿ ನಡೆದಿದ್ದ ಚಿಕ್ಕಜಾತ್ರೆ: 2017ರಲ್ಲಿ ಚಿಕ್ಕಜಾತ್ರೆ ನಡೆದಿತ್ತು. ನಂತರ ದೇಗುಲವನ್ನು ಜೀರ್ಣೋದ್ಧಾರ ಮಾಡುವ ಉದ್ದೇಶದಿಂದ ಬಂದ್‌ ಮಾಡಲಾಗಿತ್ತು. 2021 ಏಪ್ರಿಲ್‌ನಲ್ಲಿ ದೇಗುಲ ಆರಂಭಗೊಂಡಿತಾದರೂ ನಂತರ ಕೋವಿಡ್‌ ಹಾಗೂ ದೇಗುಲದ ಮುಂಭಾಗದ ನೆಲಹಾಸು ಕಾಮಗಾರಿ ಪೂರ್ಣ ಗೊಂಡಿರದ ಕಾರಣ ಜಾತ್ರೆ ನಡೆದಿರಲಿಲ್ಲ. ಈಗ ನೆಲಹಾಸು ಕಾಮಗಾರಿ ಪೂರ್ಣಗೊಂಡಿದೆ.

ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ:
ದೇಗುಲಕ್ಕೆ ಅನತಿ ದೂರದಲ್ಲೇ ವಾಹನ ನಿಲ್ದಾಣವಿದ್ದು ಇಲ್ಲಿ ಅನೇಕ ತಿಂಗಳುಗಳಿಂದ ಶೌಚಾಲಯ ಕಾಮ ಗಾರಿ ನಡೆಯುತ್ತಿದ್ದು ಇದು ಪೂರ್ಣ ಗೊಂಡಿಲ್ಲ. ಜಾತ್ರೆಗಾದರೂ ಇದನ್ನು ಪೂರ್ಣಗೊಳಿಸಬೇಕು. ಅಲ್ಲದೆ ಇಲ್ಲಿರುವ ನೀರಿನ ಓವರ್‌ಹೆಡ್‌ ಟ್ಯಾಂಕ್‌ಗೆ ನೀರು ತುಂಬಿಸಬೇಕು.

ಈ ಬಾರಿ ಬೆಟ್ಟಕ್ಕೆ ಹೆಚ್ಚಿನ ಜನರು ಬರುವ ನಿರೀಕ್ಷೆ ಇದೆ ಎಂದು ದೇಗುಲದ ಆಡಳಿತ ವರ್ಗದ ಅಧಿಕಾರಿ ಗಳು ಮಾಹಿತಿ ನೀಡಿದ್ದಾರೆ. ಕೆಎಸ್‌ಆರ್‌ ಟಿಸಿ ವತಿಯಿಂದ 100 ಬಸ್‌ಗಳನ್ನು ಓಡಿಸಲಾಗುವುದು. ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
● ಎನ್‌. ಮಹೇಶ್‌, ಶಾಸಕ

 ಫೈರೋಜ್ ಖಾನ್

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.