![1-crick](https://www.udayavani.com/wp-content/uploads/2024/07/1-crick-415x233.jpg)
Agreement: ಸೇನಾ ಪರಿಕರಗಳ ಖರೀದಿಗೆ ಬೆಮೆಲ್, ಜ್ಯುಪಿಟರ್ ವೇಗನ್ಸ್ ಜತೆ ಒಪ್ಪಂದ
ರಕ್ಷಣಾ ಸಚಿವಾಲಯದಿಂದ ಬಿಒಎಂ ವ್ಯಾಗನ್ಗಳು, ಎಂಎಂಎಂಇ ಮಾರ್ಕ್ 2 ಖರೀದಿ
Team Udayavani, Jan 4, 2024, 10:02 PM IST
![ministry of defence](https://www.udayavani.com/wp-content/uploads/2024/01/ministry-of-defence-620x413.jpg)
ನವದೆಹಲಿ: 697 ಬೋಗಿ ಓಪನ್ ಮಿಲಿಟರಿ(ಬಿಒಎಂ) ವ್ಯಾಗನ್ಗಳು ಹಾಗೂ 56 ಮೆಕ್ಯಾನಿಕಲ್ ಮೈನ್ಫೀಲ್ಡ್ ಮಾರ್ಕಿಂಗ್ ಎಕ್ಯೂಪೆ¾ಂಟ್(ಎಂಎಂಎಂಇ) ಮಾರ್ಕ್ 2 ಖರೀದಿಗೆ ರಕ್ಷಣಾ ಸಚಿವಾಲಯ ಮುಂದಾಗಿದೆ.
473 ಕೋಟಿ ರೂ. ವೆಚ್ಚದಲ್ಲಿ 697 ಬಿಒಎಂ ವ್ಯಾಗನ್ಗಳ ಖರೀದಿಗೆ ಜುಪಿಟರ್ ವ್ಯಾಗನ್ಸ್ ಲಿಮಿಟೆಡ್ನೊಂದಿಗೆ ಹಾಗೂ 56 ಎಂಎಂಎಂಇ ಮಾರ್ಕ್ 2 ಖರೀದಿಗೆ ಬೆಮೆಲ್ನೊಂದಿಗೆ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಗುರುವಾರ ಸಹಿ ಹಾಕಿದೆ. ಈ ಒಪ್ಪಂದವು ರಕ್ಷಣಾ ಕ್ಷೇತ್ರದಲ್ಲಿ ದೇಶೀಯ ಉತ್ಪಾದನೆಗೆ ಒತ್ತು ನೀಡುತ್ತಿದೆ. ಜತಗೆ ರಕ್ಷಣಾ ಉತ್ಪಾದನೆಯಲ್ಲಿ ಖಾಸಗಿ ಪಾಲುದಾರಿಕೆಗೆ ಉತ್ತೇಜನ ನೀಡಲಿದೆ.
ಸಂಶೋಧನಾ ವಿನ್ಯಾಸ ಮತ್ತು ಪ್ರಮಾಣಿತ ಸಂಸ್ಥೆ(ಆರ್ಡಿಎಸ್ಒ) ಬಿಒಎಂ ವ್ಯಾಗನ್ಗಳನ್ನು ವಿನ್ಯಾಸಗೊಳಿಸಿದೆ. ಈ ವಿಶೇಷ ವ್ಯಾಗನ್ಗಳು ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲಿದೆ. ಲಘು ವಾಹನಗಳು, ಶಸ್ತ್ರಾಸ್ತ್ರಗಳು ಹಾಗೂ ಇತರೆ ರಕ್ಷಣಾ ಸಲಕರಣೆಗಳನ್ನು ಮಿಲಿಟರಿ ಕಾರ್ಯಾಚರಣೆ ಪ್ರದೇಶಕ್ಕೆ ಸ್ಥಳಾಂತರಿಸಲು ಇವುಗಳನ್ನು ಬಳಸಲಾಗುತ್ತದೆ.
ಇನ್ನೊಂದೆಡೆ, ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಮೈನ್ಫೀಲ್ಡ್ ಮಾರ್ಕಿಂಗ್ಗೆ ತಗಲುವ ಸಮಯ ಮತ್ತು ಮಾನವ ಸಂಪನ್ಮೂಲವನ್ನು ಎಂಎಂಎಂಇ ತಗ್ಗಿಸಲಿದೆ.
ಟಾಪ್ ನ್ಯೂಸ್
![1-crick](https://www.udayavani.com/wp-content/uploads/2024/07/1-crick-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
MUST WATCH
ಹೊಸ ಸೇರ್ಪಡೆ
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.