![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 9, 2022, 5:00 AM IST
ಅಹ್ಮದಾಬಾದ್: ಮೊದಲ ಪಂದ್ಯದಲ್ಲಿ ಹಿನ್ನಡೆಯಾದದ್ದು ನಿಜ, ಆದರೆ ದ್ವಿತೀಯ ಮುಖಾಮುಖಿ ಯಲ್ಲಿ ನೈಜ ಸಾಮರ್ಥ್ಯದೊಂದಿಗೆ ಸರಣಿ ಸಮಗೊಳಿಸಲು ನಮ್ಮ ಪ್ರಯತ್ನ ಸಾಗಲಿದೆ ಎಂಬುದಾಗಿ ವೆಸ್ಟ್ ಇಂಡೀಸ್ ಆಲ್ರೌಂಡರ್ ಅಖೀಲ್ ಹೊಸೇನ್ ಹೇಳಿದ್ದಾರೆ.
“ನಿಜ, ಐಪಿಎಲ್ ಸದ್ಯದಲ್ಲೇ ಆರಂಭವಾಗಲಿದೆ. ಮೆಗಾ ಹರಾಜು ನಡೆಯಲಿಕ್ಕಿದೆ. ಆದರೆ ನಮ್ಮ ಗಮನವಿರುವುದು ಮುಂದಿನೆರಡು ಏಕದಿನ ಪಂದ್ಯಗಳ ಮೇಲೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್ ಗೆಲುವಿನ ಆಟ
ನಮಗೆ ಇವು ಬಹಳ ಮುಖ್ಯ ಪಂದ್ಯಗಳು. ದ್ವಿತೀಯ ಪಂದ್ಯ ಗೆದ್ದರೆ ಸರಣಿ ಗೆಲುವಿಗೆ ಗರಿಷ್ಠ ಪ್ರಯತ್ನ ಮಾಡಲಿದ್ದೇವೆ. ಭಾರತದಲ್ಲಿ ಭಾರತವನ್ನು ಸೋಲಿಸುವುದಕ್ಕಿಂತ ಮಿಗಿಲಾದುದು ಬೇರೊಂದಿಲ್ಲ’ ಎಂಬುದಾಗಿ ಅಖೀಲ್ ಹೊಸೇನ್ ಹೇಳಿದರು.
ಅಖೀಲ್ ಕಳೆದ ವರ್ಷದ ದ್ವಿತೀಯಾರ್ಧದ ಐಪಿಎಲ್ ವೇಳೆ ಕೆಕೆಆರ್ನ ನೆಟ್ ಬೌಲರ್ ಆಗಿದ್ದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.