![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 27, 2020, 6:14 AM IST
ಬೆಂಗಳೂರು: ಅಕ್ಷಯ ತೃತೀಯಾ ದಿನವಾದ ರವಿವಾರ ರಾಜ್ಯಾದ್ಯಂತ ಸುಮಾರು 45 ಕೋ.ರೂ. ವಹಿವಾಟು ನಡೆದಿದೆ. ಪ್ರತಿ ವರ್ಷದ ಅಕ್ಷಯ ತೃತೀಯಾ ದಿನದ ವ್ಯವಹಾರಕ್ಕೆ ಹೋಲಿಸಿದರೆ ಈ ಬಾರಿ ಕೇವಲ ಶೇ.3ರಷ್ಟು ಮಾತ್ರ ವಹಿವಾಟು ನಡೆದಿದೆ ಎಂದು ರಾಜ್ಯ ಆಭರಣ ವರ್ತಕರ ಸಂಘ ತಿಳಿಸಿದೆ.
ಕೋವಿಡ್- 19 ಹಿನ್ನೆಲೆಯಲ್ಲಿ ವ್ಯಾಪಾರಕ್ಕೆ ಆಗಿರುವ ನಷ್ಟವನ್ನು ಭರಿಸಲು ಲಾಕ್ಡೌನ್ ಮುಗಿದ ಅನಂತರ ರಾಜ್ಯಾದ್ಯಂತ “ಆಭರಣ ಜಾತ್ರೆ’ ಮಾಡುವ ಚಿಂತನೆ ಮಾಡಲಾಗಿದೆ. ಹಾಗೆಯೇ ಆಭರಣಕ್ಕಾಗಿ ಮಾಸಿಕ ಕಂತಿನಲ್ಲಿ ಹಣ ಕಟ್ಟಿದ್ದ ಗ್ರಾಹಕರಿಗೆ ಸಿಹಿಯೊಂದಿಗೆ ಆಭರಣಗಳನ್ನು ಮನೆಗೆ ತಲುಪಿಸಲಾಯಿತು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ| ಬಿ. ರಾಮಾಚಾರಿ ತಿಳಿಸಿದರು.
ರವಿವಾರ ರಾಜ್ಯಾದ್ಯಂತ ಸುಮಾರು 100 ಕೆ.ಜಿ. ಚಿನ್ನ, 100 ಕೆ.ಜಿ. ಬೆಳ್ಳಿ ಮಾರಾಟವಾಗಿದ್ದು 45 ಕೋ.ರೂ.ಗಳಿಗೂ ಅಧಿಕ ವಹಿವಾಟು ನಡೆಯಿತು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.