Sullia-Aranthodu; ಮಳೆ ಇಲ್ಲದಿದ್ದರೂ ಅರಣ್ಯದಿಂದ ಬರುತ್ತಿದೆ ಕೆಸರು ಮಿಶ್ರಿತ ನೀರು!


Team Udayavani, Aug 10, 2024, 1:17 AM IST

Sullia-Aranthodu; ಮಳೆ ಇಲ್ಲದಿದ್ದರೂ ಅರಣ್ಯದಿಂದ ಬರುತ್ತಿದೆ ಕೆಸರು ಮಿಶ್ರಿತ ನೀರು!

ಸುಳ್ಯ/ಅರಂತೋಡು: ಮಳೆ ಇಲ್ಲದಿದ್ದರೂ 3-4 ದಿನಗಳಿಂದ ಅರಣ್ಯ ಭಾಗದಿಂದ ಕೆಸರು ಮಿಶ್ರಿತ ನೀರು ಹರಿದು ಬರುತ್ತಿದ್ದು, ಸುಳ್ಯ ಭಾಗದ ಜನರಲ್ಲಿ ಭೀತಿ ಉಂಟು ಮಾಡಿದೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನ ಸುಳ್ಯ-ಬಂದಡ್ಕ ರಸ್ತೆಯ ಕನಕ್ಕೂರಿನಲ್ಲಿ ಮುಖ್ಯ ರಸ್ತೆಗೆ ಅರಣ್ಯ ಭಾಗದಿಂದ ನೀರು ಹರಿದುಬರುತ್ತಿದೆ. ಸಾಮಾನ್ಯ ದಿನಗಳಲ್ಲಿ ಈ ನೀರು ಸ್ವತ್ಛವಾಗಿರುತ್ತಿದ್ದು, 3-4 ದಿನಗಳಿಂದ ಕೆಸರು ಮಿಶ್ರಿತ ನೀರು ಬರುತ್ತಿದೆ.

ಮುಖ್ಯ ರಸ್ತೆಯಿಂದ ಸುಮಾರು 150-200 ಮೀ. ದೂರದ ಅರಣ್ಯ ಭಾಗದಲ್ಲಿ ಮಣ್ಣಿನಾಳದಿಂದ ಒರತೆಯಂತೆ ಬರುತ್ತಿದೆ. ಇದೇ ಪರಿಸರದ ಬೇರೆ ಕಡೆಗಳಲ್ಲಿ ಸ್ವತ್ಛ ನೀರು ಹರಿಯುತ್ತಿದೆ. ಮಳೆಗಾಲದಲ್ಲಿ ಮಾತ್ರವೇ ಇಲ್ಲಿ ಒರತೆ ನೀರು ಅರಣ್ಯ ಭಾಗದಿಂದ ಹರಿಯುತ್ತಿದ್ದು, ಮುಂದಕ್ಕೆ ಅದು ಪಯಸ್ವಿನಿಗೆ ಸೇರುತ್ತಿದೆ. ಆದರೆ ಈಗ ಮಳೆ ಕಡಿಮೆಯಾಗಿದ್ದರೂ ಕೆಸರು ಮಿಶ್ರಿತ ನೀರು ಹರಿದು ಬರುತ್ತಿರುವುದು ಯಾಕೆ ಎಂಬ ಪ್ರಶ್ನೆ ಮೂಡಿದೆ.

ಸ್ಥಳೀಯ ನಿವಾಸಿ ಶೀಲಾವತಿ ಅವರು ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿ, 2-3 ವರ್ಷಗಳ ಹಿಂದೆ ಇದೇ ರೀತಿ ಕೆಸರು ಮಿಶ್ರಿತ ನೀರು ಹರಿದು ಬರುತ್ತಿತ್ತು. ಆದರೆ ಈ ಬಾರಿ ಹೆಚ್ಚು ನೀರು ಬರುತ್ತಿದ್ದು, ಈ ಬಗ್ಗೆ ಗ್ರಾ.ಪಂ.ಗೆ ತಿಳಿಸಿದ್ದೇವೆ. ಗ್ರಾಮ ಆಡಳಿತಾಧಿಕಾರಿ ಮತ್ತಿತರರು ಬಂದು ಪರಿಶೀಲಿಸಿದ್ದಾರೆ ಎಂದಿದ್ದಾರೆ. ಕೆಸರು ಮಿಶ್ರಿತ ನೀರಿನ ಮೂಲದ ಬಗ್ಗೆ ತಜ್ಞರಿಂದ ಸೂಕ್ತ ಪರಿಶೀಲನೆ ನಡೆಸಬೇಕು ಎಂದು ಆಲೆಟ್ಟಿ ಗ್ರಾ.ಪಂ. ಸದಸ್ಯ ದಿನೇಶ್‌ ಕನಕ್ಕೂರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.