ಮೀಸಲಾತಿ ನೆಚ್ಚಿಕೊಂಡು ಜೀವನ ಮಾಡಬೇಡಿ.. ನಿಮ್ಮ ಪ್ರಯತ್ನದಿಂದ ಮುಂದುವರೆಯಿರಿ : ಅಮರೇಗೌಡ


Team Udayavani, Apr 5, 2022, 2:02 PM IST

ಮೀಸಲಾತಿ ನೆಚ್ಚಿಕೊಂಡು ಜೀವನ ಮಾಡಬೇಡಿ.. ನಿಮ್ಮ ಪ್ರಯತ್ನದಿಂದ ಮುಂದುವರೆಯಿರಿ : ಅಮರೇಗೌಡ

ಕುಷ್ಟಗಿ : ಮೀಸಲಾತಿ ನೆಚ್ಚಿಕೊಂಡು ಜೀವನ ಮಾಡಬೇಡಿ.. ನಿಮ್ಮ ವಿದ್ವಾತ್, ಚಾಣಕ್ಯತನದಿಂದ ಪ್ರಯತ್ನವಾದಿಗಳಾಗಿ ಮುಂದುವರೆಯಿರಿ ಎಂದು‌ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

ತಾಲೂಕಾಡಳಿತ ತಾ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ. ಬಾಬು ಜಗಜೀವನರಾಮ್ 115ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಯಾರ ಸ್ವತ್ತು ಅಲ್ಲ. ಸತತ ಪ್ರಯತ್ನದಿಂದ ಶೈಕ್ಷಣಿಕ‌ ಸಾಧನೆಗೆ ಸಾಕಷ್ಟು ಅವಕಾಶವಿದೆ. ಬಾಬು ಜೀವನರಾಮ್ ಅವರ ತತ್ವಾದರ್ಶಗಳು ದಲಿತರಿಗೆ ಮೀಸಲು ಅಲ್ಲ‌, ಎಲ್ಲ‌ ವರ್ಗಕ್ಕೂ ಮೀಸಲು‌ ಎಂದರು. ಬಾಬು ಜಗಜೀವನರಾಮ್ ಅವರು ಕೃಷಿಗೆ ಒತ್ತು ನೀಡಿದ್ದರು. ದೇಶವನ್ನು ಕೃಷಿಯಲ್ಲಿ ಸ್ವಾವಲಂಬಿ ಸಾಧಿಸಲು ಅವರ ಬಾಬೂಜಿಯವರು ಸತತವಾಗಿ 30 ವರ್ಷ ಸಚಿವರಾಗಿ ಸೇವೆ ಸಲ್ಲಿಸಿ, ದೇಶದ ಉಪ ಪ್ರಧಾನಿಗಳಾಗಿದ್ದನ್ನು ಸ್ಮರಿಸಿದರು.

ತಹಶೀಲ್ದಾರ ಎಂ.ಸಿದ್ದೇಶ ಮಾತನಾಡಿ ಉದ್ಯೋಗ ಕ್ಷೇತ್ರಗಳಲ್ಲಿ ಹಲವು ದಾರಿಗಳಿದ್ದರೂ ಇದೆಲ್ಲವುದಕ್ಕೂ ಮೂಲ ಶಿಕ್ಷಣವಾಗಿದೆ ಎಂದರು.

ಸಿಆರ್ ಪಿ ಶರಣಪ್ಪ ತುಮರಿಕೊಪ್ಪ ಮಾತನಾಡಿ, ಬಾಬು ಜಗ ಜೀವನರಾಮ್ ಅವರು‌ ಸೇರಿದಂತೆ ಹಲವು ಮಹಾನೀಯರ ದಿನಾಚರಣೆ ದಿನವೂ ಆಚರಣೆಯಾಗಬೇಕಿದೆ ಎಂದರು.

ಇದನ್ನೂ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.75 ತುಟ್ಟಿಭತ್ಯೆ ಹೆಚ್ಚಳ : ಜನವರಿಯಿಂದಲೇ ಪೂರ್ವಾನ್ವಯ

ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ತಾ.ಪಂ.ಇಓ ಹನುಮಂತಗೌಡ, ದಲಿತ ಮುಖಂಡ ಶುಖರಾಜ ತಾಳಕೇರಿ, ಪುರಸಭೆ ಸದಸ್ಯ ವಸಂತ‌ ಮೇಲಿನಮನಿ, ಶಿವಪುತ್ರಪ್ಪ ಗುಮಗೇರಿ, ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆಯ ಎಇಇ ಕೈಲಾಸ್, ಬಿಇಒ ಸುರೇಂದ್ರ ಕಾಂಬ್ಳೆ, ಸಿಡಿಪಿಓ ಅಮರೇಶ ಹಾವಿನಾಳ, ಸಮಾಜ ಕಲ್ಯಾಣ ಅಧಿಕಾರಿ ಬಾಲಚಂದ್ರ ಸಂಗನಾಳ, ಗ್ರಾ.ಪಂ. ಸದಸ್ಯ ರಾಯಪ್ಪ ನಿಡಶೇಸಿ, ಶ್ರೈಶೈಲ ತುಮರಿಕೊಪ್ಪ, ವಿಶ್ವನಾಥ ರಾಠೋಡ್, ಟಿ. ಕೃಷ್ಣಮೂರ್ತಿ, ಮಾಜಿ ಸೈನಿಕ, ಯಲ್ಲಪ್ಪ ವಗ್ಗರ, ರಮೇಶ ಮೇಲಿನಮನಿ, ಬಾಳಪ್ಪ ಸೇಬಿನಕಟ್ಟಿ ಮತ್ತೀತರಿದ್ದರು.

ಪ್ರತಿಭಾನ್ವಿತರಾದ ಮಹೇಶ್ವರಿ ಟೆಂಗುಂಟಿ ಕನಕಪ್ಪ ಮಾದರ, ಅಶ್ಮೀತಾ ಬ್ರಹ್ಮಾವರ, ಗ್ಯಾನಪ್ಪ ಕಡೇಮನಿ ಅವರನ್ನು ತಾಲೂಕಾಡಳಿದಿಂದ ಸನ್ಮಾನಿಸಲಾಯಿತು. ದಲಿತ ಮುಖಂಡ ಶುಕರಾಜ ತಳಕೇರಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ 2ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಯಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.