![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 2, 2020, 1:05 AM IST
ಮುಂಬೈ: ನಟ ಅಮಿತಾಭ್ ಬಚ್ಚನ್ ವಿದ್ಯಾರ್ಥಿಯಾಗಿದ್ದ ವೇಳೆ ಶಾಲಾ ಕ್ರಿಕೆಟ್ ತಂಡಕ್ಕೆ ಸೇರಲು ಬೇಕಾಗಿದ್ದ 2 ರೂ. ಶುಲ್ಕ ನೀಡದ ಸ್ಥಿತಿ ಇತ್ತು ಎಂದು ಖುದ್ದು ಅಮಿತಾಭ್ ಬಚ್ಚನ್ ಅವರೇ “ಕೌನ್ ಬನೇಗಾ ಕರೋಡ್ಪತಿ’ಯ ಇತ್ತೀಚಿನ ಸಂಚಿಕೆಯಲ್ಲಿ ಹೇಳಿದ್ದಾರೆ. ಮುಂಬೈನ ಜಯ ಕುಲಶ್ರೇಷ್ಠ ಎಂಬ ಸ್ಪರ್ಧಿ ಲಾಕ್ಡೌನ್ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾಗಿ ತಿಳಿಸಿದರು. ಅವರ ಕತೆಯನ್ನು ಕೇಳಿದ ಬಳಿಕ ಅಮಿತಾಭ್ ಬಚ್ಚನ್ ಅವರು ತಮ್ಮ ಬಾಲ್ಯದ ಪರಿಸ್ಥಿತಿ ವಿವರಿಸಿದರು. ಜಯ ಕುಲಶ್ರೇಷ್ಠ ಅವರು 12.5 ಲಕ್ಷ ರೂ. ಬಹುಮಾನವಾಗಿ ಪಡೆದುಕೊಂಡು ಕಾರ್ಯಕ್ರಮದಿಂದ ನಿರ್ಗಮಿಸಿದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.