![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 27, 2023, 2:48 PM IST
ಕಾಪು: ಬಿಜೆಪಿ ಸರಕಾರದ ಭ್ರಷ್ಟಾಚಾರ, ನಿರಂತರ ಬೆಲೆಯೇರಿಕೆ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿ, ದಬ್ಟಾಳಿಕೆ ಮತ್ತು ಸಮುದಾಯಗಳ ಜನರ ನಡುವೆ ವಿಭಜನೆ ನೀತಿಯಿಂದ ಜನರು ಬೇಸತ್ತು ಹೋಗಿದ್ದಾರೆ. ಇದರಿದಾಗಿ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಭರವಸೆಯನ್ನು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹೇಳಿದರು.
ಅವರು ಮಂಗಳವಾರ ಕಾಪು ವಿಧಾನ ಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತಾಜಿ ನಗರ, 80 ನೇ ಬಡಗುಬೆಟ್ಟು ಶಾಂತಿನಗರ, ಅಲೆವೂರು ದುರ್ಗಾ ನಗರ, ಕೆಮ್ತೂರು ಪರಿಸರದಲ್ಲಿ ಮನೆ ಮನೆ ಮತ ಯಾಚನೆ ನಡೆಸಿ, ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಹರೀಶ್ ಕಿಣಿ, ಶ್ಯಾಮಲಾ ಸುಧಾಕರ್, ದಿನೇಶ್ ಶೆಟ್ಟಿ, ಕೃಷ್ಣ, ಹರಿಯಪ್ಪ ನಾಯಕ್, ಲಕ್ಷ್ಮೀ ನಾಯಕ್, ಭಾಸ್ಕರ ಪೂಜಾರಿ, ಸುಂದರ ನಾಯಕ್, ರತ್ನ ನಾಯಕ್, ಹರಿದಾಸ ನಾಯಕ್ ಮೊದಲಾದವರು ಪಾಲ್ಗೊಂಡಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.