![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 11, 2023, 12:40 AM IST
ಪುಂಜಾಲಕಟ್ಟೆ: ಅಂಗನವಾಡಿ ಕೇಂದ್ರದ ಸಹಾಯಕಿ ಅಂಗನವಾಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲೇ ಅಸೌಖ್ಯದಿಂದ ಸಾವಿಗೀಡಾದ ಘಟನೆ ಆ. 6ರಂದು ಸಂಭವಿಸಿದೆ.
ಬಡಗ ಕಜೆಕಾರು ಗ್ರಾಮದ ಕೆದಿಮೇಲು ಅಂಗನವಾಡಿ ಕೇಂದ್ರದ ಸಹಾಯಕಿ, ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಅವರು ಮೃತಪಟ್ಟವರು. ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪತಿ ಮಂಗಳೂರಿನಲ್ಲಿ ಹೊಟೇಲ್ ಕಾರ್ಮಿಕರಾಗಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.