ಕೊಲೀಜಿಯಂ ಶಿಫಾರಸು 2 ತಿಂಗಳ ಬಳಿಕ ಅಂಗೀಕಾರ


Team Udayavani, Feb 5, 2023, 6:45 AM IST

ಕೊಲೀಜಿಯಂ ಶಿಫಾರಸು 2 ತಿಂಗಳ ಬಳಿಕ ಅಂಗೀಕಾರ

ಹೊಸದಿಲ್ಲಿ: ಉನ್ನತ ನ್ಯಾಯಾಂಗ ನೇಮಕಾತಿ ವಿಚಾರದಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಶೀತಲ ಸಮರ ಮುಂದುವರಿದಿರುವಂತೆಯೇ, ಶನಿವಾರ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯ ಮೂರ್ತಿಗಳ ನೇಮಕಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಈ ಹೆಸರುಗಳನ್ನು ಕೊಲಿಜಿಯಂ ಶಿಫಾರಸು ಮಾಡಿ 2 ತಿಂಗಳ ಬಳಿಕ ಅನುಮೋದನೆ ಸಿಕ್ಕಂತಾಗಿದೆ.

ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಂಕಜ್‌ ಮಿತ್ತಲ್‌, ಪಟ್ನಾ ಹೈಕೋರ್ಟ್‌ ಸಿಜೆ ಸಂಜಯ್‌ ಕರೋಲ್‌, ಮಣಿಪುರ ಹೈಕೋರ್ಟ್‌ ಸಿಜೆ ಪಿ.ವಿ.ಸಂಜಯ್‌ ಕುಮಾರ್‌, ಪಟ್ನಾ ಹೈಕೋರ್ಟ್‌ ಜಡ್ಜ್ ಅಹ್ಸಾನುದ್ದೀನ್‌ ಅಮಾನುಲ್ಲಾ ಮತ್ತು ಅಲಹಾಬಾದ್‌ ಹೈಕೋರ್ಟ್‌ ಜಡ್ಜ್ ಮನೋಜ್‌ ಮಿಶ್ರಾ ಅವರು ಸುಪ್ರೀಂಗೆ ಪದೋನ್ನತಿ ಪಡೆದಿ ದ್ದಾರೆ.

ಕೊಲೀಜಿಯಂ ಮಾಡಿದ್ದ ಶಿಫಾರ ಸನ್ನು ಒಪ್ಪಲು ವಿಳಂಬ ಮಾಡಿದ ಸರಕಾ ರದ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌ ನ್ಯಾ| ಎಸ್‌.ಕೆ.ಕೌಲ್‌ ಮತ್ತು ನ್ಯಾ| ಎ.ಎಸ್‌.ಓಕಾ ಅವರನ್ನೊಳಗೊಂಡ ನ್ಯಾಯಪೀಠ, “ಇದೊಂದು ಅತ್ಯಂತ ಗಂಭೀರ ವಿಚಾರ. ನಾವು ಈ ವಿಚಾರದಲ್ಲಿ ನಿಮಗೆ ಮುಜು ಗರ ಉಂಟುಮಾಡುವಂಥ ಕ್ರಮ ಕೈಗೊ ಳ್ಳುವಂತೆ ಹಾಗೂ ಕಠಿನ ನಿರ್ಧಾರ ಕೈಗೊ ಳ್ಳುವಂತೆ ಮಾಡಬೇಡಿ’ ಎಂದು ಎಚ್ಚರಿ ಸಿತ್ತು. ರವಿವಾರದೊಳಗೆ ಶಿಫಾರಸಿಗೆ ಒಪ್ಪಿಗೆ ನೀಡುವುದಾಗಿ ಸರಕಾರ ತಿಳಿಸಿತ್ತು. ಅದರಂತೆ ಶನಿವಾರವೇ ಶಿಫಾರಸಿಗೆ ಅಂಗೀಕಾರ ದೊರೆತಿದೆ.

ಜನರೇ ಮಾಸ್ಟರ್‌: ಸಚಿವ ರಿಜಿಜು
ಕೊಲೀಜಿಯಂ ಶಿಫಾರಸಿಗೆ ಅಂಗೀ ಕಾರ ದೊರೆತ ಬಳಿಕವೂ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ನ್ಯಾಯಾಂಗದ ವಿರುದ್ಧದ ಅಸಮಾಧಾನವನ್ನು ಹೊರಹಾಕಿ ದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್‌ ಎಚ್ಚರಿಕೆ ಕೊಟ್ಟಿತು ಎಂಬ ಸುದ್ದಿಯನ್ನು ನಾನು ನೋಡಿದೆ. ಆದರೆ ನಮ್ಮ ದೇಶದಲ್ಲಿ ಜನರೇ ಮಾಸ್ಟರ್‌ಗಳು. ನಾವು ಕೇವಲ ಕೆಲಸಗಾರರು. ದೇಶದಲ್ಲಿ ಮಾಸ್ಟರ್‌ ಅಂತ ಯಾರಾದರೂ ಇದ್ದಾರೆ ಎಂದರೆ ಅದು ಜನ ಮಾತ್ರ. ಯಾವುದಾದರೂ ಮಾರ್ಗದರ್ಶಿ ಇದೆ ಎಂದರೆ ಅದು ಸಂವಿಧಾನ ಮಾತ್ರ. ಸಂವಿಧಾನ ದಂತೆಯೇ ಈ ದೇಶ ನಡೆಯುತ್ತದೆ. ನೀವು ಯಾರಿಗೂ ಎಚ್ಚರಿಕೆ ನೀಡುವ ಹಾಗಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

Modi–UK-stramer

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.