![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2023, 9:41 AM IST
ಅರಂತೋಡು: ಬೈಕ್ ಸ್ಕಿಡ್ ಆಗಿ ಬೈಕ್ ಸವಾರರೊಬ್ಬರು ಗಾಯಗೊಂಡಿರುವ ಘಟನೆ ಆಲೆಟ್ಟಿಯಿಂದ ಸುಳ್ಯ ಕಡೆಗೆ ಬರುತ್ತಿದ್ದಾಹ ಮಾ. 11ರಂದು ಬೆಳಗ್ಗೆ ನಡೆದಿದೆ.
ಆಲೆಟ್ಟಿ ನಿವಾಸಿ ಮಹಾಬಲ ಶೆಟ್ಟಿ ಗಾಯಗೊಂಡ ವ್ಯಕ್ತಿ.
ಮಹಾಬಲ ತನ್ನ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಗಾಯಗೊಂಡ ಅವರನ್ನು ಹಿಂದಿನಿಂದ ಬೈಕಿನಲ್ಲಿ ಬರುತ್ತಿದ್ದ ಕಲ್ಲೆಂಬಿಯ ನಿವಾಸಿಯೊಬ್ಬರು ತಕ್ಷಣ ಸ್ಥಳೀಯರ ಸಹಕಾರದಿಂದ ಪಿಕ್ ಅಪ್ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ್ದಾರೆ.
ತಲೆಯ ಭಾಗಕ್ಕೆ ಗಾಯವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.