ಪೆರ್ನೆ ಅಡಿಕೆ ವ್ಯಾಪಾರಿಯ ದರೋಡೆ ಪ್ರಕರಣ : ದರೋಡೆಕೋರರ ಬಗ್ಗೆ ಮಹತ್ವದ ಮಾಹಿತಿ ಲಭ್ಯ!


Team Udayavani, Nov 8, 2020, 6:07 PM IST

ಪೆರ್ನೆ ಅಡಿಕೆ ವ್ಯಾಪಾರಿಯ ದರೋಡೆ ಪ್ರಕರಣ : ಮಹತ್ವದ ಮಾಹಿತಿ ಲಭ್ಯ!

ಉಪ್ಪಿನಂಗಡಿ: ಕಳೆದ ಅಕ್ಟೋಬರ್‌ 27 ರಂದು ನಡೆದ ಪೆರ್ನೆಯ ಅಡಿಕೆ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದ್ದು, ಯಾವುದೇ ಸಂಧರ್ಭದಲ್ಲೂ ದರೋಡೆಕೋರರ ಬಂಧನದ ಸಾಧ್ಯತೆಯ ವಿಶ್ವಾಸ ಮೂಡಿಸಿದೆ.

ಪೆರ್ನೆಯಲ್ಲಿ ಅಡಿಕೆ ಖರೀದಿ ವ್ಯಾಪಾರ ನಡೆಸುತ್ತಿದ್ದ ಪದೆಬರಿ ನಿವಾಸಿ ದೀಪಕ್‌ ಜಿ. ಶೆಟ್ಟಿಯವರು ಅಕ್ಟೋಬರ್ 27ರ ಮಂಗಳವಾರ ರಾತ್ರಿ 6:30ರ ಸುಮಾರಿಗೆ ಅಂಗಡಿ ಬಂದ್‌ ಮಾಡಿ ಅಡಿಕೆ ಮಾರಾಟ ಮಾಡಿದ 3.50 ಲಕ್ಷ ರೂಪಾಯಿ ಹಣದೊಂದಿಗೆ ತನ್ನ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಇವರನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ದರೋಡೆಕೋರರು ದೀಪಕ್‌ ಶೆಟ್ಟಿಯವರ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ತಿವಿದು, ಅವರ ಕೈಯಲ್ಲಿದ್ದ ಹಣದ ಬ್ಯಾಗ್‌, ಒಂದೂವರೆ ಪವನ್‌ನ ಒಂದು ಚಿನ್ನದ ಸರ ಹಾಗೂ ಇವರಲ್ಲಿದ್ದ ಲಾವಾ ಕಂಪೆನಿಯ ಮೊಬೈಲ್‌ ಸೆಟ್‌ ಅನ್ನು ಕಸಿದುಕೊಂಡು ಪರಾರಿಯಾಗಿದ್ದರು.

ಇದನ್ನೂ ಓದಿ:ಭೀಮಾ ತೀರದ ಭೈರಗೊಂಡ ಮೇಲಿನ ದಾಳಿ ಪ್ರಕರಣ :ಪೊಲೀಸರಿಂದ ಮತ್ತೆ ನಾಲ್ವರ ಬಂಧನ

ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸ್‌ ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯಾಚರಣೆಗೆ ಮುಂದಾದರಾದರೂ ಘಟನೆ ಸಂಭವಿಸಿ 10 ದಿನಗಳು ಕಳೆದರೂ ದರೋಡೆಕೋರರ ಬಂಧನವಾಗದಿರುವುದು ವರ್ತಕ ಸಮೂಹದಲ್ಲಿ ಕಳವಳ ಮೂಡಿಸಿತ್ತು. ಈ ಬಗ್ಗೆ ಪೊಲೀಸ್‌ ತನಿಖೆ ಚುರುಕುಗೊಳಿಸಬೇಕೆಂದೂ ಉಪ್ಪಿನಂಗಡಿ ವರ್ತಕ ಸಂಘವು ಪೊಲೀಸ್‌ ಇಲಾಖೆಯನ್ನು ಅಗ್ರಹಿಸಿತ್ತು.

ಈ ಎಲ್ಲಾ ಬೆಳವಣಿಗೆಗಳ ನಡುವೆ ದರೋಡೆಕೋರರ ಸುಳಿವಿಗಾಗಿ ಶೋಧ ನಡೆಸಿದ ಪೊಲೀಸರಿಗೆ ಮಹತ್ವದ ಮಾಹಿತಿ ದೊರಕಿದ್ದು ಸದ್ಯದಲ್ಲೇ ಆರೋಪಿಗಳು ಪೋಲೀಸರ ಬಲೆಗೆ ಬೀಳಲಿದ್ದಾರೆ ಎನ್ನಲಾಗಿದೆ.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್‌ ಉಪ್ಪಳಿಕೆ, ಪೊ›ಬೆಷನರಿ ಐಪಿಎಸ್‌ ರೋಹನ್‌ ಜಗದೀಶ್‌, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ಈರಯ್ಯ ದಂತೂರು ಅವರ ನೇತೃತ್ವದಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರ ಪತ್ತೆದಾರಿ ತಂಡ ಅಹೋರಾತ್ರಿ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

ಟಾಪ್ ನ್ಯೂಸ್

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bantwal: ಬಿ.ಸಿ.ರೋಡ್‌ನ‌ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ

2

Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್‌ ಪ್ಲ್ಯಾನ್‌

1

Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.