![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
ಎಟಿಆರ್ಗೆ ವಿಮಾನ ಹತ್ತಿಸಲು ಕೈಪಡೆ ತಂತ್ರ
Team Udayavani, Feb 13, 2023, 5:50 AM IST
![ಎಟಿಆರ್ಗೆ ವಿಮಾನ ಹತ್ತಿಸಲು ಕೈಪಡೆ ತಂತ್ರ](https://www.udayavani.com/wp-content/uploads/2023/02/Arkalgud-MLA-AT-Ramaswamy-620x380.jpg)
ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಈಗ ಅಕ್ಷರಶಃ ಗೊಂದಲದಲ್ಲಿ ಮುಳುಗಿದ್ದಾರಂತೆ. ಇತ್ತ ಜೆಡಿಎಸ್ ಟಿಕೆಟ್ ಇಲ್ಲ, ಅತ್ತ ಕಾಂಗ್ರೆಸ್ ಟಿಕೆಟ್ ಗ್ಯಾರೆಂಟಿಯೂ ಆಗಿಲ್ಲ.. ಇನ್ನೊಂದೆಡೆ ಬಿಜೆಪಿಯಿಂದ ಅಧಿಕೃತ ಆಹ್ವಾನವೂ ಇಲ್ಲ. ಹೀಗಾಗಿ ಅವರದು ತ್ರಿಶಂಕು ಸ್ಥಿತಿ.
ಜೆಡಿಎಸ್ ನಾಯಕರೊಂದಿಗಿನ ವೈಮನಸ್ಸಿನಿಂದಾಗಿ ಈ ಸಲ ಜೆಡಿಎಸ್ ಟಿಕೆಟ್ ಕೈತಪ್ಪಿದೆ.
ದೇವೇಗೌಡರ ಕುಟುಂಬದ ವಿರುದ್ಧ ಹೋರಾಡುತ್ತಲೇ ರಾಜಕಾರಣದಲ್ಲಿ ಬೆಳೆದಿರುವ ಮಾಜಿ ಸಚಿವ ಎ.ಮಂಜುಗೆ ಜೆಡಿಎಸ್ ಟಿಕೆಟ್ ಘೋಷಿಸಿರುವುದು ಎಟಿಆರ್ ಹಾಗೂ ಅವರ ಆಪ್ತ ವಲಯವನ್ನು ಚಿಂತೆಗೀಡು ಮಾಡಿದೆ.
ಕಾಂಗ್ರೆಸ್ ಟಿಕೆಟ್ಗೆ ಕೃಷ್ಣೇಗೌಡ, ಡಾ| ದಿನೇಶ್ ಭೈರೇಗೌಡ, ಶ್ರೀಧರ ಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಹೀಗಾಗಿ ಎಟಿಆರ್ ಸೇರ್ಪಡೆಯಾದರೆ ಮೂರು-ಮತ್ತೂಂದು ಅನ್ನುವಂತಾಗಿದೆ. ಎಟಿಆರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ವಿಧಾನಸಭಾ ಚುನಾವಣೆ ಬದಲಿಗೆ ದಿಲ್ಲಿಗೆ (ಲೋಕಸಭೆ) ಕಳು ಹಿಸೋಣ, ಅವರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳುವುದೇ ಒಳ್ಳೇಯದು ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ನಾಯಕರಿಗೆ ಕಿವಿ ಊದಿದ್ದಾರಂತೆ. ಇದು ಒಳ್ಳೆ ಐಡಿಯಾವೆಂದು ನಾಯಕರು ತಲೆಯಾಡಿಸಿದ್ದರಂತೆ.
ಟಾಪ್ ನ್ಯೂಸ್
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!](https://www.udayavani.com/wp-content/uploads/2023/05/Nelogi-150x83.jpg)
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
![dk shivakumar](https://www.udayavani.com/wp-content/uploads/2023/05/dk-shiv-150x83.jpg)
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
![dk shivakumar siddaramaiah rahul gandhi](https://www.udayavani.com/wp-content/uploads/2023/05/raul-150x83.jpg)
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
![Ramanath-rai](https://www.udayavani.com/wp-content/uploads/2023/05/Ramanath-rai-150x83.jpg)
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
![1-wwe](https://www.udayavani.com/wp-content/uploads/2023/05/1-wwe-150x90.jpg)
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.