![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 10, 2023, 1:37 AM IST
ಹೊಸದಿಲ್ಲಿ: ವಾಯುಮಾಲಿನ್ಯದಿಂದ ಕಂಗೆಟ್ಟಿರುವ ದಿಲ್ಲಿಯಲ್ಲಿ ಮೋಡಬಿತ್ತನೆ ಮಾಡಿ ಕೃತಕ ಮಳೆ ಬರಿಸುವ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲು ದಿಲ್ಲಿ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ದಿಲ್ಲಿ ಸರಕಾರ ಶುಕ್ರ ವಾರ ಸುಪ್ರೀಂ ಕೋರ್ಟ್ನ ಮೊರೆ ಹೋಗಲಿದ್ದು, ನ್ಯಾಯಾಲಯವು ಒಪ್ಪಿಗೆ ನೀಡಿದರೆ, ಇದೇ 20, 21ರಂದು ಕೃತಕ ಮಳೆ ಬರಿಸುವ ಸಾಧ್ಯತೆಯಿದೆ.
2 ಹಂತಗಳಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಇದರ ಅಧ್ಯಯನಕ್ಕೆ ಬೇಕಾಗುವ 13 ಕೋಟಿ ರೂ. ವೆಚ್ಚವನ್ನು ಆಪ್ ಸರಕಾರವೇ ಭರಿಸಲಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.