Mangaluru ಯುವತಿ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪಿಗಳ ಶೀಘ್ರ ಬಂಧನ: ಕಮಿಷನರ್
Team Udayavani, Aug 31, 2024, 12:42 AM IST
ಮಂಗಳೂರು: ನಗರದ ಲಾಲ್ಬಾಗ್ ಬಳಿಯ ರೆಸ್ಟೋರೆಂಟ್ ಒಂದರಲ್ಲಿ ಯುವತಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಅ.25ರಂದು ಘಟನೆ ನಡೆದಿದ್ದು, ಹೊಟೇಲ್ನ ಪಾರ್ಕಿಂಗ್ ಜಾಗದಲ್ಲಿ ಗಲಾಟೆಯಾಗಿದೆ.
ಯುವತಿ ದೂರಿನ ಪ್ರಕಾರ ಈ ಬಗ್ಗೆ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಶಕ್ತರಿಗೆ ಮನೆ ಕಟ್ಟುವ ಕಾಯಕದಲ್ಲಿ ಚಾರಿಟೆಬಲ್ ಟ್ರಸ್ಟ್-3ನೇ ಮನೆ ‘ಆಸರೆ’ ಪ್ರವೇಶಕ್ಕೆಸಿದ್ಧ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Surathkal-B.C.Road Highway: ಶಾಶ್ವತ ನಿರ್ವಹಣೆ, ಬೈಪಾಸ್ ರಸ್ತೆ ಪ್ರಸ್ತಾವನೆ ಸಲ್ಲಿಸಿ
Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ
Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್ಗೆ ಅನುಮತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.