![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 5, 2023, 11:38 PM IST
ಬೆಂಗಳೂರು: ನಗರದ ಅರಮನೆ ಮೈದಾನದ ವೈಟ್ಪೆಟಲ್ಸ್ ಸಭಾಂಗಣದಲ್ಲಿ ಸೆ. 9ರಂದು ಈಡಿಗ, ಬಿಲ್ಲವ, ನಾಮಧಾರಿ, ದೀವರ ಸಮುದಾಯದ ಸಮಾನ ಮನಸ್ಕರ ಪೂರ್ವಭಾವಿ ಸಭೆ ನಡೆಯಲಿದೆ ಎಂದು ವಿ.ಪ. ಮಾಜಿ ಸದಸ್ಯ, ಈಡಿಗ ಮುಖಂಡ ಎಚ್.ಆರ್. ಶ್ರೀನಾಥ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಶ್ರೀ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಈಡಿಗ ಮಹಾಮಂಡಲದ ಅಧ್ಯಕ್ಷ ಪ್ರಣವಾನಂದ, ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನ ಪೀಠದ ವಿಖ್ಯಾತನಂದ ಶ್ರೀ ಸೇರಿ ರಾಜ್ಯ ಹಿಂದುಳಿದ ವರ್ಗಗಳ ಸಮುದಾಯಗಳ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಮಂಗಳೂರು ಅಥವಾ ಉಡುಪಿಯಲ್ಲಿ ಬೃಹತ್ ಸಮಾವೇಶ ನಡೆಸುವ ಚಿಂತನೆ ಇದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.