Police ಕ್ರಮ ಕೈಗೊಂಡಿದ್ದರೆ ದಾಳಿ ಆಗುತ್ತಿರಲಿಲ್ಲ: ಶರಣ್ ಪಂಪ್ವೆಲ್
Team Udayavani, Aug 23, 2024, 1:25 AM IST
ಬೆಳ್ತಂಗಡಿ: ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಾ ರಾಜ್ಯಪಾಲರ ಬಗ್ಗೆ ಕೇವಲವಾಗಿ ಮಾತನಾಡಿದ್ದಲ್ಲದೆ, ಬಾಂಗ್ಲಾ ಮಾದರಿ ದಾಳಿ
ಮಾಡುವುದಾಗಿ ಐವನ್ ಡಿ’ ಸೋಜ ಹೇಳಿರುವುದು ಖಂಡನೀಯ.
ಅವರ ಮನೆ ಮೇಲೆ ತಡವಾಗಿ ದಾಳಿಯಾಗಿದೆ. ಪೊಲೀಸರು ಮೊದಲೇ ಕ್ರಮ ಕೈಗೊಂಡಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ ಎಂದು ವಿಹಿಂಪ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಬೆಳ್ತಂಗಡಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂಥ ಹೇಳಿಕೆ ನೀಡಿರುವ ಜನಪ್ರತಿನಿಧಿ ಮೇಲೆ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸದೆ ಇರುವುದನ್ನು ಖಂಡಿಸುತ್ತೇವೆ. ರಸ್ತೆಯಲ್ಲಿ ನಮಾಜ್ ವಿಚಾರಕ್ಕೆ ನಾವು ಭಜನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಕ್ಕೆ ನನ್ನನ್ನೂ ಸೇರಿಸಿ ಹಲವರ ವಿರುದ್ಧ ಸುಮೊಟೊ ಕೇಸು ದಾಖಲಿಸಿದ್ದಾರೆ. ಶಾಸಕ ಹರೀಶ್ ಪೂಂಜ ನಿರಪರಾಧಿ ಕಾರ್ಯಕರ್ತರ ಪರ ಪೊಲೀಸ್ ಠಾಣೆ ಮೆಟ್ಟಿಲೇರಿದರೆ ಬಂಧಿಸಲು ಬರುತ್ತಾರೆ. ಪೊಲೀಸರ ಇಂಥ ದ್ವಂದ್ವ ನಿಲುವು ಯಾಕಾಗಿ ಎಂದು ಪ್ರಶ್ನಿಸಿದರು.
ಪೊಲೀಸ್ ಇಲಾಖೆ ಕಾಂಗ್ರೆಸ್ ಪಕ್ಷದ ಕೈಗೊಂಬೆ ಯಾಗಿದೆ. ತತ್ಕ್ಷಣ ಐವನ್ ಡಿ’ಸೋಜಾ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.