Gangolli: ದನ ಕಳ್ಳತನಕ್ಕೆ ಯತ್ನ
Team Udayavani, Aug 14, 2024, 5:06 PM IST
ಗಂಗೊಳ್ಳಿ: ನಾಡ ಗ್ರಾಮದಲ್ಲಿ ಕಾರಿನಲ್ಲಿ ಬಂದು ಬೀಡಾಡಿ ದನಗಳನ್ನು ಕಳ್ಳತನಗೈಯಲು ಯತ್ನಿಸಿದ ಘಟನೆ ನಡೆದಿದೆ.
ಈ ಸಂದರ್ಭ ಇದನ್ನು ಗಮನಿಸಿದ ಒಬ್ಬರು, ಬೊಬ್ಬೆ ಹಾಕಿದಾಗ ದನಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ನಾಡ ಗ್ರಾಮದ ಕೇದಾರ್ ಅವರು ಆ. 2ರ ರಾತ್ರಿ 2.20ರ ಸುಮಾರಿಗೆ ಮನೆಯ ಹೊರಗಡೆ ಬಂದಾಗ ಎದುರಿನ ಮೈದಾನದಲ್ಲಿ ದನಗಳು ಕೂಗುತ್ತಿದ್ದುದನ್ನು ಗಮನಿಸಿ ಆ ಕಡೆ ಹೋದಾಗ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ದನವನ್ನು ಕಳ್ಳತನಗೈಯಲು ಯತ್ನಿಸಿದ್ದಾರೆ. ಕೂಡಲೇ ಕೇದಾರ್ ಅವರು ಬೊಬ್ಬೆ ಹಾಕಿದಾಗ ಆರೋಪಿ ದನವನ್ನು ಅಲ್ಲಿಯೇ ಬಿಟ್ಟು, ಕಾರು ಹತ್ತಿ ಪಡುಕೋಣೆ ಕಡೆಗೆ ಪರಾರಿಯಾದರು.
ಕೇದಾರ್ ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.