Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ


Team Udayavani, Oct 10, 2024, 4:39 AM IST

KSRTC

ಬೆಂಗಳೂರು: ಬಸ್‌ ಮತ್ತು ಯಂತ್ರೋಪಕರಣಗಳ ಆಯುಧ ಪೂಜೆ ಆಚರಣೆಗೆ ನೀಡಲಾಗುವ ಹಣವನ್ನು ಒಂದೂವರೆಪಟ್ಟು ಹೆಚ್ಚಳ ಮಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಪ್ರತಿ ಬಸ್‌ನ ಪೂಜಾ ಕಾರ್ಯಕ್ಕೆ 250 ರೂ. ನೀಡಲು ನಿರ್ಧರಿಸಿದೆ.

ಪ್ರತಿ ಬಸ್‌ನ ಪೂಜಾ ಕಾರ್ಯಕ್ಕೆ ಈ ಮೊದಲು 100 ರೂ. ನೀಡಲಾಗುತ್ತಿತ್ತು. ಈಗ ಅದನ್ನು 250 ರೂ.ಗಳಿಗೆ ಹೆಚ್ಚಿಸಲಾಗಿದೆ. ಅದರಂತೆ ಮುಂಗಡ ಹಣ ಪಡೆದು ಸ್ವತ್ಛತೆಯೊಂದಿಗೆ ಪೂಜಾ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸಲಾಗಿದೆ. ಪ್ರತಿ ಘಟಕದಲ್ಲಿ ತಲಾ 100ರಿಂದ 500 ಬಸ್‌ಗಳಿರುತ್ತವೆ. 2008ರ ವರೆಗೆ 10 ರೂ. ನೀಡಲಾಗುತ್ತಿತ್ತು. 2009ರಲ್ಲಿ 30 ರೂ.ಗಳಿಗೆ ಹೆಚ್ಚಿಸಲಾಯಿತು.

2016ರಲ್ಲಿ 50 ರೂ. ಹಾಗೂ 2017ರಿಂದ ಈಚೆಗೆ 100 ರೂ. ನೀಡಲಾಗುತ್ತಿತ್ತು. ಡಿಪೋದಲ್ಲಿ ಆಯುಧ ಪೂಜೆ ನಡೆಸುವ ಸಂಪ್ರದಾಯ ಹಿಂದಿನಿಂದಲೂ ಇದೆ.

ಟಾಪ್ ನ್ಯೂಸ್

Madhu-MOU

Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

CM–Governer

Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

Ashok-BJP

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

KSRTC

Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu-MOU

Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು

CM–Governer

Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

Ashok-BJP

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Madhu-MOU

Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

CM–Governer

Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

Ashok-BJP

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

KSRTC

Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.