B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
Team Udayavani, Sep 17, 2024, 9:30 PM IST
ಶಿವಮೊಗ್ಗ: ಪಕ್ಷದ ಯಾವ ಹಿರಿಯರನ್ನೂ ನಾನು ಕಡೆಗಣಿಸಿಲ್ಲ. ಯಡಿಯೂರಪ್ಪ ಅವರ ಮಗ ಎಂಬ ಅಹಂಕಾರವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ನಿರ್ವಹಿಸುತ್ತಿದ್ದೇನೆ. ಆದರೂ ನನ್ನ ಬಗ್ಗೆ ನನ್ನದೇ ಪಕ್ಷದ ಹಿರಿಯರು ಮಾಡಿರುವ ಆರೋಪಗಳನ್ನು ಪಕ್ಷದ ಹಿತಕ್ಕಾಗಿ ನುಂಗಿಕೊಳ್ಳುತ್ತೇನೆ. ಯಡಿಯೂರಪ್ಪ ಅವರ ಮಗ ಎಂಬ ಹೆಮ್ಮೆ ಇದೆ, ಆದರೆ ಅಹಂಕಾರ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿ ಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ
ಲಿಂಗನಮಕ್ಕಿ ಪವರ್ಹೌಸ್: 40 ವರ್ಷದ ಟರ್ಬೈನ್ ರನ್ನರ್ ಸ್ಥಗಿತ
K. S. Eshwarappa; ಫೆ.4ಕ್ಕೆ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ:1008 ಸ್ವಾಮಿಗಳ ಪಾದಪೂಜೆ
Shivamogga: ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ
Technology: ಮಕ್ಕಳ ಬಾಡಿ ಲಾಂಗ್ವೇಜ್ ಸರಿಮಾಡಲು ಎಐ: ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Stampede Case: ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ
Kota: ಮರೀಚಿಕೆಯಾದ ಹೆದ್ದಾರಿ ಸರ್ವಿಸ್ ರಸ್ತೆ; ಮುಗಿಯದ ಟೆಂಡರ್ ಪ್ರಕ್ರಿಯೆ
Editorial: ಗ್ರಾಮೀಣ ಭಾಗದಲ್ಲಿ ಪಶು ವೈದ್ಯರ ಸೇವೆ ನಿರಂತರ ಸಿಗಲಿ
Kannappa: ವಿಷ್ಣು ಮಂಚು ʼಕಣ್ಣಪ್ಪʼ ಚಿತ್ರಕ್ಕೆ ʼರುದ್ರʼನಾದ ಪ್ರಭಾಸ್; ಫಸ್ಟ್ ಲುಕ್ ಔಟ್
Kundapura: ನೆಹರೂ ಮೈದಾನ ಹಸ್ತಾಂತರಕ್ಕೆ ಮತ್ತೂಂದು ವಿಘ್ನ!