B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
Team Udayavani, Sep 17, 2024, 9:30 PM IST
ಶಿವಮೊಗ್ಗ: ಪಕ್ಷದ ಯಾವ ಹಿರಿಯರನ್ನೂ ನಾನು ಕಡೆಗಣಿಸಿಲ್ಲ. ಯಡಿಯೂರಪ್ಪ ಅವರ ಮಗ ಎಂಬ ಅಹಂಕಾರವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ನಿರ್ವಹಿಸುತ್ತಿದ್ದೇನೆ. ಆದರೂ ನನ್ನ ಬಗ್ಗೆ ನನ್ನದೇ ಪಕ್ಷದ ಹಿರಿಯರು ಮಾಡಿರುವ ಆರೋಪಗಳನ್ನು ಪಕ್ಷದ ಹಿತಕ್ಕಾಗಿ ನುಂಗಿಕೊಳ್ಳುತ್ತೇನೆ. ಯಡಿಯೂರಪ್ಪ ಅವರ ಮಗ ಎಂಬ ಹೆಮ್ಮೆ ಇದೆ, ಆದರೆ ಅಹಂಕಾರ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿ ಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa; ಫೆ.4ಕ್ಕೆ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ:1008 ಸ್ವಾಮಿಗಳ ಪಾದಪೂಜೆ
Shivamogga: ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ
Technology: ಮಕ್ಕಳ ಬಾಡಿ ಲಾಂಗ್ವೇಜ್ ಸರಿಮಾಡಲು ಎಐ: ಸಚಿವ ಮಧು ಬಂಗಾರಪ್ಪ
KFD; ತೀರ್ಥಹಳ್ಳಿಯಲ್ಲಿ ಮತ್ತಿಬ್ಬರಿಗೆ ಮಂಗನ ಕಾಯಿಲೆ
Shimul: ರೈತರಿಗೆ ಶುಭ ಸುದ್ದಿ ನೀಡಿದ ಶಿಮೂಲ್; ರೈತರಿಗೆ ನೀಡುವ ಹಾಲಿನ ದರ ಹೆಚ್ಚಳ
MUST WATCH
ಹೊಸ ಸೇರ್ಪಡೆ
Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್: ಆರ್.ಅಶೋಕ್
Union Budget: ಬಜೆಟ್ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್
Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!
Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್