![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 3, 2022, 5:40 AM IST
ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ದಿ|ಜ|ಬಿಪಿನ್ ರಾವತ್ ಸೇರಿ 14 ಮಂದಿಯ ಸಾವಿಗೆ ಕಾರಣವಾದ ಅಂಶದ ಬಗ್ಗೆ ತನಿಖೆ ನಡೆಸಿದ ಸಮಿತಿ ಶೀಘ್ರದಲ್ಲಿಯೇ ಐಎಎಫ್ ಮುಖ್ಯಸ್ಥರಿಗೆ ವರದಿ ಸಲ್ಲಿಸಲಿದೆ.
ದುರಂತಕ್ಕೆ ಪೈಲಟ್ ವೈಫಲ್ಯ ಅಥವಾ ತಾಂತ್ರಿಕ ವೈಫಲ್ಯ ಕಾರಣ ಅಲ್ಲ ಎಂದು ಮೂಲಗಳು ಹೇಳಿವೆ. ಜ| ರಾವತ್ ಮತ್ತು ಇತರರು ಪ್ರಯಾಣಿಸುವ ಮೊದಲು ಹೆಲಿಕಾಪ್ಟರ್ನ್ನು ತಾಂತ್ರಿಕವಾಗಿ ಪರಿಶೀಲಿಸಿದ ಸಂದರ್ಭದಲ್ಲಿ ಹಾರಾಟಕ್ಕೆ ತೊಂದರೆಯಿಲ್ಲ ಎನ್ನುವುದು ದೃಢವಾಗಿತ್ತು.
ಕುನೂರ್ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ದಾರಿ ಕಾಣದಿದ್ದ ಕಾರಣದಿಂದ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಎಂದು ವರದಿ ಯಲ್ಲಿ ಅಭಿಪ್ರಾಯಪಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್ ಸೈನಿಕನ ಹೊಡೆದುರುಳಿಸಿದ ಸೇನೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.