Rajasthan: ರಾಜಸ್ಥಾನದಲ್ಲಿ ಹಿಜಾಬ್ ನಿಷೇಧಿಸಿ: ಬಿಜೆಪಿ ಶಾಸಕ
ಶಾಸಕ ಬಾಲಮುಕುಂದ್ ವಿರುದ್ಧ ಪೊಲೀಸರಿಗೆ ದೂರು
Team Udayavani, Jan 31, 2024, 12:51 AM IST
ಜೈಪುರ: ಕರ್ನಾಟಕದಲ್ಲಿನ ಹಿಜಾಬ್ ಗಲಾಟೆ ಸುಪ್ರೀಂ ಕೋರ್ಟ್ನಲ್ಲಿ ಇರು ವಂತೆಯೇ ರಾಜಸ್ಥಾನದಲ್ಲಿ ಬಿಜೆಪಿ ಶಾಸಕ ಹಾಗೂ ಸಚಿವರೊಬ್ಬರ ಹಿಜಾಬ್ ನಿಷೇಧ ಕುರಿತ ಹೇಳಿಕೆ ಗದ್ದಲಕ್ಕೆ ಕಾರಣವಾಗಿದೆ.
ಗಣರಾಜ್ಯೋತ್ಸವದ ದಿನ ಗಂಗಾಪೋಲ್ ಪ್ರದೇಶದ ಸರಕಾರಿ ಶಾಲೆಗೆ ಭೇಟಿ ನೀಡಿದ್ದ ಬಿಜೆಪಿ ಶಾಸಕ ಬಾಲ ಮುಕುಂದ್ ಆಚಾರ್ಯ ಶಾಲೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ಶಾಲೆಗೆ ಹಿಜಾಬ್ ಹಾಕಿ ಕೊಂಡು ಬರುವುದನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಶಾಲೆಯಲ್ಲಿ ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ ಹಾಗೂ ಸರಸ್ವತಿ ಮಾತಾ ಕೀ ಜೈ’ ಎಂದು ಘೋಷಣೆ ಕೂಗು ತ್ತಿದ್ದಾರೆ. ಆದರೆ ಕೆಲವು ಬಾಲಕಿಯರು ಏಕೆ ಈ ಘೋಷಣೆ ಕೂಗುತ್ತಿಲ್ಲ ಎಂದು ಶಾಸ ಕರು ಪ್ರಶ್ನಿಸಿದ್ದರು. ಈ ಘಟನೆ ಬಳಿಕ ಶಾಸ ಕರ ವಿರುದ್ಧ ಮುಸ್ಲಿಂ ಬಾಲಕಿಯರ ಗುಂಪು ಪೊಲೀಸರಿಗೆ ದೂರು ನೀಡಿತ್ತು. ಜತೆಗೆ ಹಿಂದೂ ವಿದ್ಯಾರ್ಥಿಗಳ ಗುಂಪೂ ಪ್ರತಿ ದೂರು ಸಲ್ಲಿಸಿದೆ.
ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಪ್ರತಿಕ್ರಿಯಿಸಿ, “ಮುಸ್ಲಿಮರು ಅಪರಾಧದ ಕಡೆಗೆ ಹೆಚ್ಚು ಯೋಚಿಸುತ್ತಾರೆ. ಬಾಲಕಿ ಯರು ಹಿಜಾಬ್ ಧರಿಸಿ ಶಾಲೆಗೆ ಹೋದ ಲ್ಲಿ ಶಾಲೆಯಲ್ಲಿ ಶಿಸ್ತು ಇರುವುದಿಲ್ಲ. ಈ ಬಗ್ಗೆ ಸಿಎಂ ಭಜನ್ ಲಾಲ್ ಶರ್ಮಾ ಜತೆಗೆ ಚರ್ಚಿಸುತ್ತೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.