![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 7, 2023, 12:45 AM IST
ಬಂಟ್ವಾಳ: ಕೆಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣವೊಂದರ ಆರೋಪಿ ಸಕಲೇಶಪುರ ಬಾಳಗದ್ದೆ ರಾಘವೇಂದ್ರ ನಗರ ನಿವಾಸಿ ಸಲ್ಮಾನ್ ಯಾನೆ ಮುನ್ನ ಯಾನೆ ಚೋಟು (36)ನನ್ನು ಸೋಮವಾರ ಸಕಲೇಶಪುರದಲ್ಲಿ ಬಂಧಿಸಲಾಗಿದೆ.
ಆರೋಪಿಯನ್ನು ವಾರೆಂಟ್ ಸಿಬಂದಿ ಹೆಡ್ಕಾನ್ಸ್ಟೆಬಲ್ ಗಣೇಶ್, ಕ್ರೈಂ ಸಿಬಂದಿ ಹೆಡ್ಕಾನ್ಸ್ಟೆಬಲ್ ರಾಜೇಶ್, ಇರ್ಷಾದ್, ಪ್ರವೀಣ್ ಅವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.