BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್


Team Udayavani, Oct 13, 2024, 11:37 PM IST

sup

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) 11ನೇ ಸೀಸನ್ ಸಾಗುತ್ತಿದೆ.  ಕಿಚ್ಚ ಸುದೀಪ್ (Kiccha Sudeep) ನಡೆಸಿಕೊಡುವುದರಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕರುನಾಡಿನಲ್ಲಿ ದೊಡ್ಡ ವೀಕ್ಷಕರಿದ್ದಾರೆ. ಬಿಗ್ ಬಾಸ್ ಸೀಸನ್-11 (Bigg Boss Kannada-11) ಈ ಬಾರಿ ಆರಂಭವಾಗುವ ಮುನ್ನವೇ ನಿರೂಪಕರ ವಿಚಾರದಲ್ಲಿ ಭಾರೀ ಸದ್ದು ಮಾಡಿತ್ತು.

ಮುಖ್ಯವಾಗಿ ಈ ಬಾರಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಆಯೋಜಕರು ಹಾಗೂ ಕಲರ್ಸ್ ಕನ್ನಡದ ಮಾತಿಗೆ ಒಪ್ಪಿದ ಕಿಚ್ಚ ಬಿಗ್ ಬಾಸ್ ನಡೆಸಿಕೊಡಲು ಒಪ್ಪಿದ್ದು, ನಿರೂಪಣೆ ಮಾಡುತ್ತಿದ್ದಾರೆ.

ಆದರೆ ಇದೀಗ ಬಿಗ್ ಬಾಸ್ ಸೀಸನ್ -11 ಶುರುವಾದ ಎರಡು ವಾರದಲ್ಲೇ ಕಿಚ್ಚ ಸುದೀಪ್ ನಿರೂಪಣೆಗೆ ಗುಡ್ ಬೈ ಹೇಳಿದ್ದಾರೆ.

ಇದು‌ ನಿರೂಪಕನಾಗಿ ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಕಿಚ್ಚ ಹೇಳಿದ್ದಾರೆ. ಈ ಬಗ್ಗೆ ‘ಎಕ್ಸ್’ ನಲ್ಲಿ ಅವರು ಬರೆದುಕೊಂಡಿದ್ದಾರೆ.


ಇತ್ತೀಚೆಗೆ ಬಿಗ್ ಬಾಸ್ ಟಿವಿ ರೇಟಿಂಗ್ ನಲ್ಲಿ ಭರ್ಜರಿ ಸದ್ದು ಮಾಡಿತ್ತು. ಇದನ್ನು ಕಿಚ್ಚ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು. ಇದೀಗ ಇದೇ ಫೋಟೋವನ್ನು ಹಂಚಿಕೊಂಡು,

“ಬಿಗ್ ಬಾಸ್ ಗೆ ಅಪಾರವಾದ ಪ್ರೀತಿ ತೋರಿಸಿರುವುದಕ್ಕೆ ನಿಮ್ಮೆಗೆಲ್ಲರಿಗೂ ಧನ್ಯವಾದಗಳು. ಕಾರ್ಯಕ್ರಮಕ್ಕೆ ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ.10+1 ವರ್ಷ ಜತೆಯಾಗಿ ಪ್ರಯಾಣಿಸಿದ್ದೇನೆ. ಈಗ ನಾನು ಏನು ಮಾಡಬೇಕು ಅಂದುಕೊಂಡಿದ್ದೇನೋ ಅದರೊಂದಿಗೆ ಮುಂದುವರೆಯುವ ಸಮಯ ಬಂದಿದೆ. ಇದು ಬಿಗ್ ಬಾಸ್ ನಿರೂಪಕನಾಗಿ ನನ್ನ ಕೊನೆ ಸೀಸನ್ ಆಗಿದೆ. ನನ್ನ ನಿರ್ಧಾರವನ್ನು ಕಲರ್ಸ್ ಹಾಗೂ ಬಿಗ್ ಬಾಸ್ ನ್ನು ಅನುಸರಿಸಿದ ಎಲ್ಲರಿಗೂ ಗೌರವಿಸುತ್ತದೆ ಎನ್ನುವುದನ್ನು ‌ನಾನು ನಂಬುತ್ತೇನೆ” ಎಂದು ಕಿಚ್ಚ ಹೇಳಿದ್ದಾರೆ.

ಈ ಸೀಸನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ನನ್ನ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ ಎಂದು ಕಿಚ್ಚ ಹೇಳಿದ್ದಾರೆ.

ಅಂದ ಹಾಗೆ ಕಿಚ್ಚ ಸುದೀಪ್ ಈ ಬಾರಿ ಬಿಗ್ ಬಾಸ್ ನಡೆಸಿಕೊಡಲ್ಲ ಎಂದು ಮೊದಲು ಹೇಳಿದ್ದರು. ಆ ಬಳಿಕ ಅವರ ಮನವೊಲಿಸಲಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಹೇಳಿದ್ದರು.

ಟಾಪ್ ನ್ಯೂಸ್

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

DK-Shivakumar

Hubballi: ಬಿಜೆಪಿ ವಾಪಸ್‌ ಪಡೆದ ಕೇಸ್‌ ಪಟ್ಟಿ ಕೊಡುತ್ತೇವೆ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?

Yuva: ರೌಡಿಸಂ ಸುತ್ತ ಯುವ ರಾಜಕುಮಾರ್‌: ಹೊಸ ಚಿತ್ರಕ್ಕೆ 3 ನಿರ್ಮಾಪಕರು

Yuva: ರೌಡಿಸಂ ಸುತ್ತ ಯುವ ರಾಜಕುಮಾರ್‌: ಹೊಸ ಚಿತ್ರಕ್ಕೆ 3 ನಿರ್ಮಾಪಕರು

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

Kannada cinema maryade prashne

Kannada cinema: ನವೆಂಬರ್‌ 22ಕ್ಕೆ ʼಮರ್ಯಾದೆ ಪ್ರಶ್ನೆʼ ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

isrel netanyahu

Ratan Tata ನಿಧನಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂತಾಪ

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.