BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್


Team Udayavani, Oct 9, 2024, 11:08 PM IST

ja

ಬೆಂಗಳೂರು: ಬಿಗ್ ಬಾಸ್ (Bigg Boss Kannada-11) ಮನೆಯಲ್ಲಿ ಸ್ವರ್ಗ – ನರಕದ ಸ್ಪರ್ಧಿಗಳ ತಂಡಗಳ ನಡುವೆ ಟಾಸ್ಕ್ ವಿಚಾರದಲ್ಲಿ ಪೈಪೋಟಿ ಶುರುವಾಗಿದೆ.

‘ಅಳಿವು ಉಳಿವು’ ಟಾಸ್ಕ್ ನ ನಾಲ್ಕು ಸುತ್ತುಗಳಲ್ಲಿ ನರಕವಾಸಿಗಳ ಮೇಲುಗೈ ಸಾಧಿಸಿದ್ದು, ನರಕ ನಿವಾಸಿಗಳು ನಿಂತುಕೊಂಡು ಇರಬೇಕೆನ್ನುವ ನಿಯಮವನ್ನು ಉಲ್ಲಂಘಿಸಿದ ಜಗದೀಶ್ ಅವರಿಗೆ ಕ್ಯಾಪ್ಟನ್ ಹಂಸಾ ತರಾಟೆ ತೆಗೆದುಕೊಂಡರು. ಆದರೆ ಕ್ಯಾಪ್ಟನ್ ಅವರಿಗೆಯೇ ಜಗದೀಶ್ ಅವರು ಮೊದಲು ನೀವು ರೂಲ್ಸ್ ಫಾಲೋ ಮಾಡಿ ನಂತ್ರ ನಮಗೆ ಹೇಳಿ ಎಂದು ಮರು ಉತ್ತರ ‌ನೀಡಿದರು.

ನಾಮಿನೇಷನ್ ನಿಂದ ನಾಲ್ವರು ಪಾರು:
ಶಿಶಿರ್ ಅವರಿಗೆ ಸಿಕ್ಕ ವಿಶೇಷ ಅಧಿಕಾರದಿಂದ ಶಿಶಿರ್ ತಮ್ಮನ್ನು  ಸೇರಿಸಿ ಮೋಕ್ಷಿತಾ ಅವರನ್ನು ನಾಮಿನೇಷನ್ ನಿಂದ ಉಳಿಸಿದ್ದಾರೆ.

ತಿವಿಕ್ರಮ್ ಅವರಿಗೆ ನೀಡಿದ ವಿಶೇಷ ಅಧಿಕಾರವನ್ನು ಬಳಸಿ ತಮ್ಮನ್ನು ಉಳಿಸಿಕೊಂಡು, ಅವರು ಉಗ್ರಂ ಮಂಜು ಅವರನ್ನು ನಾಮಿನೇಷನ್ ನಿಂದ ಪಾರು ಮಾಡಿದ್ದಾರೆ.

‘ಗೊಬ್ಬರದ ಅಬ್ಬರ’ ಟಾಸ್ಕ್ ನಲ್ಲಿ ತಲಾ ಮೂರು ಜೋಡಿ ಸೇರಿ ಆಡಿದ್ದಾರೆ. ಈ ಟಾಸ್ಕ್ ನ ಉಸ್ತುವಾರಿಯನ್ನು ಕ್ಯಾಪ್ಟನ್ ಹಂಸಾ ಅವರು ವಹಿಸಿಕೊಂಡಿದ್ದಾರೆ. ಚೆಂಡುಗಳನ್ನು ತಳ್ಳಿಕೊಂಡು ಹೋಗಬೇಕೆನ್ನುವ ನಿಯಮವಿದ್ದರೂ ಸ್ವರ್ಗ ವಾಸಿಗಳು ಜಂಪ್ ಮಾಡಿಕೊಂಡು ಚೆಂಡನ್ನು ಹಾಕಿದ್ದಾರೆ. ಇದನ್ನು ಗಮನಿಸಿಯೂ ಏನು ಕ್ರಮ ಕೈಗೊಳ್ಳದ ಹಂಸಾ ಮೇಲೆ ನರಕವಾಸಿಗಳು ರೇಗಾಡಿದ್ದಾರೆ.

ಕಣ್ಣಿಲ್ವಾ ನಿನಗೆ ನೋಡೋಕೆ. ಊಟ ಮಾಡೋಕೆ ಇದ್ರೆ ಅವರ ಮನೆಗೆ ಹೋಗಿ ಖುಣ ತೀರಿಸಿ. ಆಟದಲ್ಲಿ ಅಲ್ಲ ಎಂದು ಜಗದೀಶ್ ಕೂಗಾಡಿದ್ದಾರೆ. ಇನ್ನು ಚೈತ್ರಾ ಕ್ಯಾಪ್ಟನ್ ಹಂಸಾ ಮೇಲೆ ಗರಂ ಆಗಿದ್ದು ಯಾವ್ ಸೀಮೆ ಕ್ಯಾಪ್ಟನ್ ನೀವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಇನ್ಮುಂದೆ ನಾವು ಯಾವ್ ಗೇಮ್ ಆಡಲ್ಲ. ಮೋಸ, ಅನ್ಯಾಯವೆಂದು ಸುರೇಶ್ ಹೇಳಿದ್ದಾರೆ.

ಈ ಟಾಸ್ಕ್ ನಲ್ಲಿ ಸ್ವರ್ಗ ನಿವಾಸಿಗಳ ಗೆದ್ದುಕೊಂಡಿದ್ದಾರೆ. ಈ ನಡುವೆ ನಾನು ಯಾವ್ ತಂಡಕ್ಕೂ ಬೆಂಬಲ ನೀಡುತ್ತಿಲ್ಲವೆಂದು ಹಂಸಾ ಅವರು ಕಣ್ಣೀರಿಟ್ಟಿದ್ದಾರೆ.

ನನಗೆ ತುಂಬಾ ಖುಷಿ ಆಗ್ತಾ ಇದೆ. ನಾನು ಇಲ್ಲಿಂದ ಹೋಗಲ್ಲ. ಮೊದಲ ವಾರ ಹೋಗಬೇಕಂಥ ಇದ್ದೆ. ಎರಡನೇ ವಾರ ಹಾಗೆ ಅನ್ನಿಸ್ತಾ ಇಲ್ಲ. ನನ್ನನ್ನು ವಾಪಸ್‌ ಕರೆಸಿದ ಬಿಗ್ ಬಾಸ್ ನಿರ್ಧಾರ ಸರಿಯಾಗಿತ್ತು. ಇಲ್ಲಿ ಪ್ರತಿ ಸೆಕೆಂಡ್ ಎಂಜಾಯ್ ಮಾಡ್ತಾ ಇದ್ದೇನೆ. ಪ್ರತಿ ದಿನ ಎಂಜಾಯ್ ಮಾಡ್ತಾ ಇದ್ದೇನೆ ಎಂದು ಜಗದೀಶ್ ಕ್ಯಾಮರಾ ಮುಂದೆ ಹೇಳಿದ್ದಾರೆ.

ನರಕ ನಿವಾಸಿಯ ತಂಡದ ಕ್ಯಾಪ್ಟನ್ ಆಗಿ ಮೋಕ್ಷಿತಾ ಅವರು ಆಯ್ಕೆ ಆಗಿದ್ದು, ಸ್ವರ್ಗ ನಿವಾಸಿಗಳ ಕ್ಯಾಪ್ಟನ್ ಆಗಿ ಗೌತಮಿ ಆಯ್ಕೆ ಆಗಿದ್ದಾರೆ.

ಟಾಪ್ ನ್ಯೂಸ್

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

Government; ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

Mangaluru: ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್‌ 2ನೇ ಮದುವೆ?‌ ರ್‍ಯಾಪರ್ ಹೇಳಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಎದೆನೋವು; ಅಕೌಂಟೆಂಟ್‌ ಸಾವು

Udupi: ಎದೆನೋವು; ಅಕೌಂಟೆಂಟ್‌ ಸಾವು

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.